Webdunia - Bharat's app for daily news and videos

Install App

ಬಿಬಿಎಂಪಿ ಬೃಹತ್ ನೀರುಗಾಲುವೆ ಇಲಾಖೆಯ ಹಗರಣ ಬಹಿರಂಗ

Webdunia
ಸೋಮವಾರ, 25 ಅಕ್ಟೋಬರ್ 2021 (20:44 IST)
ಬಿಬಿಎಂಪಿಯ ಬೃಹತ್ ನೀರುಗಾಲುವೆ ಇಲಾಖೆಯಲ್ಲಿ 62 ಕೋಟಿ ರೂಪಾಯಿ ಬೃಹತ್ ಹಗರಣ  ನಡೆದಿದೆ  ಅಂತ ದಾಖಲೆ ಸಮೇತ  ಬಿಜೆಪಿ ವಕ್ತರ  ಎನ್ ಆರ್ ರಮೇಶ್ ಆರೋಪ ಮಾಡಿದರೆ, ರಾಜರಾಜೇಶ್ವರಿನಗರ, ಬೊಮ್ಮನಹಳ್ಳಿ, ಬ್ಯಾಟರಾಯನಪುರ ವಲಯಗಳಲ್ಲಿ  ಕಾಮಗಾರಿ ನಡೆಸದೆ ಸುಮಾರು 62 ಕೋಟಿ ಹಣ ಗುತ್ತಿಗೆದಾರರಿಗೆ ಪಾವತಿಸಿದರೆ ಅಂತ ನೇರ ಅರೋಪ ಮಾಡಿದರೆ , ಬೆಂಗಳೂರು ಮಹಾನಗರದ ವ್ಯಾಪ್ತಿಯಲ್ಲಿರುವ ರಾಜಕಾಲುವೆಗಳ ಮರು ನಿರ್ಮಾಣ, ಪ್ರವಾಹ ನಿರ್ವಹಣೆ ಮತ್ತು ಕೊಳಚೆ ನೀರು ಮಾರ್ಗ ಬದಲಾವಣೆ”ಎಂಬ ಹೆಸರಿನಲ್ಲಿ ಈ 15 ಪ್ಯಾಕೇಜ್ ಗಳ ಕಾಮಗಾರಿಗಳನ್ನು ಕೈಗೊಳ್ಳಲಾಗಿತ್ತು.ಅದ್ರೆ ಮಹಾ ಲೆಕ್ಕಪಾಲರು ಸದರಿ “ವರದಿ”ಯಲ್ಲಿ ರಾಜಕಾಲುವೆ ಅಭಿವೃದ್ಧಿ ಕಾರ್ಯಗಳ ಹೆಸರಿನಲ್ಲಿ ನಡೆದಿರುವ “ಮಹಾ ವಂಚನೆ” ಯನ್ನು ಎಳೆ ಎಳೆಯಾಗಿ ವಿವರಿಸಿದ್ದಾರೆ.ಸದರಿ ವರದಿಯಲ್ಲಿರುವ ಅಂಶಗಳ ಪ್ರಕಾರ - ರಾಜರಾಜೇಶ್ವರಿ ನಗರ , ಬೊಮ್ಮನಹಳ್ಳಿ , ಬ್ಯಾಟರಾಯನಪುರ ವಲಯಗಳ ವ್ಯಾಪ್ತಿಯಲ್ಲಿ  ಕಾಮಗಾರಿ ನಡೆಸದೆ  62.ಕೋಟಿ ಹಣವನ್ನೂ ಇಬ್ಬರು ಗುತ್ತಿಗೆದಾರರಿಗೆ ಬಿಡುಗಡೆಯಾಗಿದೆ, ಅಂತ ವರದಿಯಲ್ಲಿ ಉಲ್ಲೇಘಿಸಲಾಗಿದೆ, ಈ ಮಹಾ ವಂಚನೆಯ ಬೃಹತ್ ಹಗರಣಕ್ಕೆ ಸಂಬಂಧಿಸಿದಂತೆ, ACB ಮತ್ತು BMTF ನಲ್ಲಿ ದೂರು ದಾಖಲಿಸಿ, ಸಂಬಂಧಿಸಿದ ಎಲ್ಲ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ  ಭ್ರಷ್ಟಾಚಾರ , ವಂಚನೆ , ಅಧಿಕಾರ ದುರುಪಯೋಗ  ಮತ್ತು ನಕಲಿ ದಾಖಲೆ ತಯಾರಿಕೆ  ಪ್ರಕರಣಗಳನ್ನು ದಾಖಲಿಸಿಕೊಳ್ಳುವಂತೆ ಮಾನವಿ ಮಾಡಿದರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments