Webdunia - Bharat's app for daily news and videos

Install App

ಬಿಬಿಎಂಪಿಯಿಂದ ಬೀದಿ ಬದಿ ವ್ಯಾಪಾರಸ್ಥರ ಮೇಲೆ ಸಮರ

Webdunia
ಬುಧವಾರ, 8 ನವೆಂಬರ್ 2023 (15:05 IST)
ಇನ್ಮೇಲೆ ಪುಟ್ ಪಾಥ್ ನಲ್ಲಿ ಅಂಗಡಿ ಮುಂಗಟ್ಟಿನವರಿಗೆ ಬಿಬಿಎಂಪಿಯಿಂದ ಸಂಕಷ್ಟ ಎದುರಾಗಿದೆ.ಪಾಲಿಕೆ ಜೆಸಿಬಿಗಳಿಂದ ಬೀದಿ ಬದಿ ವ್ಯಾಪಾರಗಳ ತೆರವು ಮಾಡಲಾಗುತ್ತೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
 
ಚಿಕ್ಕಪೇಟೆ,ಗಾಂಧಿ ನಗರ ,ಶಿವಾಜಿನಗರ ,ಯಶವಂತಪುರ,ಹಲವು ಏರಿಯಾಗಳನ್ನ ಪಾಲಿಕೆ ಗುರುತು ಮಾಡಿದೆ.ಪುಟ್ಪಾತ್ ಕಾರ್ಯಚರಣೆಗೂ ಮೊದಲೇ ಬಿಬಿಎಂಪಿ ನೋಟಿಸ್ ನೀಡ್ತಿದೆ.ನೋಟಿಸ್ ಗೆ ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಈಗಾಗಲೇ ಮಲೇಶ್ವರಂ, ಜಯನಗರದಲ್ಲಿ ತೆರವು ಕಾರ್ಯಚರಣೆ ನಡೆದಿದೆ.ಈ ಮೂಲಕ ಬೀದಿ ವ್ಯಾಪಾರಿಗಳಿಗೆ ಅಧಿಕಾರಿಗಳು ವಾರ್ನಿಂಗ್ ಕೊಟ್ಟಿದ್ದಾರೆ.ಬೇರೆ ಕಡೆ ಎಲ್ಲಿಗೆ ಹೋಗೊದು ಎಂದು ವ್ಯಾಪಾರಿಗಳು ತಲೆಕೆಡಿಸಿಕೊಂಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments