Webdunia - Bharat's app for daily news and videos

Install App

ಬಿಬಿಎಂಪಿಯಿಂದ ಬೀದಿ ಬದಿ ವ್ಯಾಪಾರಸ್ಥರ ಮೇಲೆ ಸಮರ

Webdunia
ಬುಧವಾರ, 8 ನವೆಂಬರ್ 2023 (15:05 IST)
ಇನ್ಮೇಲೆ ಪುಟ್ ಪಾಥ್ ನಲ್ಲಿ ಅಂಗಡಿ ಮುಂಗಟ್ಟಿನವರಿಗೆ ಬಿಬಿಎಂಪಿಯಿಂದ ಸಂಕಷ್ಟ ಎದುರಾಗಿದೆ.ಪಾಲಿಕೆ ಜೆಸಿಬಿಗಳಿಂದ ಬೀದಿ ಬದಿ ವ್ಯಾಪಾರಗಳ ತೆರವು ಮಾಡಲಾಗುತ್ತೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
 
ಚಿಕ್ಕಪೇಟೆ,ಗಾಂಧಿ ನಗರ ,ಶಿವಾಜಿನಗರ ,ಯಶವಂತಪುರ,ಹಲವು ಏರಿಯಾಗಳನ್ನ ಪಾಲಿಕೆ ಗುರುತು ಮಾಡಿದೆ.ಪುಟ್ಪಾತ್ ಕಾರ್ಯಚರಣೆಗೂ ಮೊದಲೇ ಬಿಬಿಎಂಪಿ ನೋಟಿಸ್ ನೀಡ್ತಿದೆ.ನೋಟಿಸ್ ಗೆ ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಈಗಾಗಲೇ ಮಲೇಶ್ವರಂ, ಜಯನಗರದಲ್ಲಿ ತೆರವು ಕಾರ್ಯಚರಣೆ ನಡೆದಿದೆ.ಈ ಮೂಲಕ ಬೀದಿ ವ್ಯಾಪಾರಿಗಳಿಗೆ ಅಧಿಕಾರಿಗಳು ವಾರ್ನಿಂಗ್ ಕೊಟ್ಟಿದ್ದಾರೆ.ಬೇರೆ ಕಡೆ ಎಲ್ಲಿಗೆ ಹೋಗೊದು ಎಂದು ವ್ಯಾಪಾರಿಗಳು ತಲೆಕೆಡಿಸಿಕೊಂಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹೋದರರಿಬ್ಬರಿಂದ ನಿರಂತರ ಅತ್ಯಾಚಾರ: 5 ತಿಂಗಳ ಗರ್ಭಿಣಿ ಸಂತ್ರಸ್ತೆಯನ್ನು ಜೀವಂತ ಹೂಳಲು ಯತ್ನ

ಕೊಚ್ಚಿಯ ಸೌಮ್ಯಾ ರೇಪ್ ಆ್ಯಂಡ್ ಮರ್ಡರ್ ಆರೋಪಿ ಜೈಲಿನಿಂದ ತಪ್ಪಿಸಿ, ಬಾವಿಯಲ್ಲಿ ಅವಿತಿದ್ದ ಕಾಮುಕ

ರಾಜಸ್ಥಾನ ಸರ್ಕಾರ ಶಾಲೆ ಕಟ್ಟಡ ಕುಸಿದು 7 ಮಕ್ಕಳು ದುರ್ಮರಣ, ಇಬ್ಬರಿಗೆ ಗಂಭೀರ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಬಿಗ್ ರಿಲೀಫ್‌

ಯೂರಿಯಾ ಗೊಬ್ಬರ ಕೊಡಿ ಎಂದು ಕೇಂದ್ರ ಸಚಿವರಿಗೆ ಪತ್ರ ಬರೆದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments