Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಸ್ವಚ್ಚತೆ ಕಾಪಾಡಲು ಬಿಬಿಎಂಪಿ ಹೊಸ ಪ್ಲ್ಯಾನ್

Webdunia
ಸೋಮವಾರ, 13 ಜನವರಿ 2020 (10:18 IST)
ಬೆಂಗಳೂರು : ಬೆಂಗಳೂರಿನಲ್ಲಿ ಸ್ವಚ್ಚತೆ ಕಾಪಾಡಲು ಬಿಬಿಎಂಪಿ ಹೊಸ ಪ್ಲ್ಯಾನ್ ವೊಂದನ್ನು ಮಾಡಿದ್ದು, ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ತಡೆಗೆ ಕನ್ನಡಿ ಅಳವಡಿಕೆ ಮಾಡಲಾಗಿದೆ.



ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಜನರು ಮೂತ್ರ ವಿಸರ್ಜನೆ ಮಾಡಿ ಗಲೀಜು ಮಾಡುತ್ತಿರುವುದರಿಂದ ಇದನ್ನು ತಡೆಯಲು ಬಿಬಿಎಂಪಿ ಸಿಬ್ಬಂದಿ ನಗರದ ಹಲವೆಡೆ ಕನ್ನಡಿ ಅಳವಡಿಸಿದ್ದಾರೆ.


ಕನ್ನಡಿ ಅಳವಡಿಸಿದ ಜಾಗದಲ್ಲಿ ಯಾರೂ ಮೂತ್ರ ವಿಸರ್ಜಿಸಲ್ಲ. ಕನ್ನಡಿಯಲ್ಲಿ ತಮ್ಮ ಮುಖ ತಾವೇ ನೋಡಿ ನಾಚಿಕೊಳ್ಳುತ್ತಾರೆ. ಗಲೀಜು ಮಾಡಲು ಬಂದವರು ಕನ್ನಡಿ ನೋಡಿ ವಾಪಾಸಾಗ್ತಾರೆ. ಇದರಿಂದ ಬೆಂಗಳೂರಿನ ಸ್ವಚ್ಚತೆ ಕಾಪಾಡಬಹುದೆಂದು ಪ್ಲ್ಯಾನ್ ಮಾಡಿದ ಬಿಬಿಎಂಪಿ ಹೀಗಾಗಿ ಬೆಂಗಳೂರಿನ ಚರ್ಚ್ ಸ್ಟ್ರೀಟ್ , ಇಎಸ್ ಐ ಆಸ್ಪತ್ರೆ ಸೇರಿದಂತೆ ಹಲವೆಡೆ ಕನ್ನಡಿ ಅಳವಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments