Webdunia - Bharat's app for daily news and videos

Install App

ಬಿಬಿಎಂಪಿ ಎಡವಟ್ಟು ಸಾರ್ವಜನಿಕ ಕೆಂಗಣ್ಣಿಗೆ ಗುರಿ..!

Webdunia
ಮಂಗಳವಾರ, 1 ಆಗಸ್ಟ್ 2023 (20:37 IST)
ಅನಧಿಕೃತ ಸೀಟ್ ಗಳನ್ನು ತೆಗೆಯಲು ಹೋಗಿದ ಪಾಲಿಕೆಗೆ ಸಂಕಷ್ಟ ಎದುರಾಗಿದೆ.ದೇವಸ್ಥಾನದ ಗೋಡೆಯನ್ನು ಬಿಬಿಎಂಪಿ ಕೆಡವಿದೆ.ಧರ್ಮರಾಯಸ್ವಾಮಿ ದೇವಸ್ಥಾನ ಹತ್ತಿರ ಇರುವ ಗಂಗಾಧರೇಶ್ವರ ದೇವಾಲಯ ದಕ್ಕೆ ಉಂಟಾಗಿದೆ.ಅಲ್ಲದೇ ಎಸ್ ಪಿ ರೋಡ್ ನಲ್ಲಿ ಇರುವ ಅನಧಿಕೃತ ಶೀಟ್ ತೆರವಿಗೆ ಪಾಲಿಕೆ ಮುಂದಾಗಿದ್ದು,ಗಂಗಾಧರೇಶ್ವರ ದೇವಸ್ಥಾನ ಗೋಡೆಗೆ ದಕ್ಕೆ ಉಂಟಾಗಿರುವುದಕ್ಕೆ ಕೆಂಡಾಮಂಡಲವಾದ ಸಾರ್ವಜನಿಕರು ರಸ್ತೆ ತಡೆ ಹಿಡಿದು ಆಕ್ರೋಶ ವ್ಯಕ್ತಪಡಿಸಿದಾರೆ.
 
 ಎಪತ್ತು ವರ್ಷದಿಂದ ನಾವು ಇಲ್ಲಿ ಅಂಗಡಿ ಇಟ್ಟಿದ್ದಿವಿ.ಯಾವತ್ತು ಸಮಸ್ಯೆಯಾಗಿಲ್ಲ.ಇವತ್ತು ಬಿಬಿಎಂಪಿ ಅಧಿಕಾರಿಗಳು ಹೇಳ್ದೆ ಕೇಳ್ದೆ ಬಂದು ತೆರವು ಮಾಡಿದ್ದಾರೆ.ಒಂದು ನೋಟಿಸ್ ಕೂಡ ನೀಡಿಲ್ಲ. ಬಡವರ ಹೊಟ್ಟೆ ಮೇಲೆ ಹೊಡೆದ್ರೆ ಏನು ಮಾಡೋದು ನಾವು ದುಡಿದು ತಿನ್ನೊ ಜನ ಅಂತ ಅಂಗಡಿ ಮಾಲೀಕರು ಕಣ್ಣೀರು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments