Webdunia - Bharat's app for daily news and videos

Install App

ಬಿಬಿಎಂಪಿ ಎಡವಟ್ಟು ಸಾರ್ವಜನಿಕ ಕೆಂಗಣ್ಣಿಗೆ ಗುರಿ..!

Webdunia
ಮಂಗಳವಾರ, 1 ಆಗಸ್ಟ್ 2023 (20:37 IST)
ಅನಧಿಕೃತ ಸೀಟ್ ಗಳನ್ನು ತೆಗೆಯಲು ಹೋಗಿದ ಪಾಲಿಕೆಗೆ ಸಂಕಷ್ಟ ಎದುರಾಗಿದೆ.ದೇವಸ್ಥಾನದ ಗೋಡೆಯನ್ನು ಬಿಬಿಎಂಪಿ ಕೆಡವಿದೆ.ಧರ್ಮರಾಯಸ್ವಾಮಿ ದೇವಸ್ಥಾನ ಹತ್ತಿರ ಇರುವ ಗಂಗಾಧರೇಶ್ವರ ದೇವಾಲಯ ದಕ್ಕೆ ಉಂಟಾಗಿದೆ.ಅಲ್ಲದೇ ಎಸ್ ಪಿ ರೋಡ್ ನಲ್ಲಿ ಇರುವ ಅನಧಿಕೃತ ಶೀಟ್ ತೆರವಿಗೆ ಪಾಲಿಕೆ ಮುಂದಾಗಿದ್ದು,ಗಂಗಾಧರೇಶ್ವರ ದೇವಸ್ಥಾನ ಗೋಡೆಗೆ ದಕ್ಕೆ ಉಂಟಾಗಿರುವುದಕ್ಕೆ ಕೆಂಡಾಮಂಡಲವಾದ ಸಾರ್ವಜನಿಕರು ರಸ್ತೆ ತಡೆ ಹಿಡಿದು ಆಕ್ರೋಶ ವ್ಯಕ್ತಪಡಿಸಿದಾರೆ.
 
 ಎಪತ್ತು ವರ್ಷದಿಂದ ನಾವು ಇಲ್ಲಿ ಅಂಗಡಿ ಇಟ್ಟಿದ್ದಿವಿ.ಯಾವತ್ತು ಸಮಸ್ಯೆಯಾಗಿಲ್ಲ.ಇವತ್ತು ಬಿಬಿಎಂಪಿ ಅಧಿಕಾರಿಗಳು ಹೇಳ್ದೆ ಕೇಳ್ದೆ ಬಂದು ತೆರವು ಮಾಡಿದ್ದಾರೆ.ಒಂದು ನೋಟಿಸ್ ಕೂಡ ನೀಡಿಲ್ಲ. ಬಡವರ ಹೊಟ್ಟೆ ಮೇಲೆ ಹೊಡೆದ್ರೆ ಏನು ಮಾಡೋದು ನಾವು ದುಡಿದು ತಿನ್ನೊ ಜನ ಅಂತ ಅಂಗಡಿ ಮಾಲೀಕರು ಕಣ್ಣೀರು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments