ಒತ್ತುವರಿದಾರರ ವಿರುದ್ಧ ಬಿಬಿಎಂಪಿ ಸಮರ

Webdunia
ಮಂಗಳವಾರ, 13 ಸೆಪ್ಟಂಬರ್ 2022 (20:15 IST)
ಮಹದೇವಪುರ,ಶಾಂತಿನಿಕೇತನದಲ್ಲಿ ಒತ್ತುವರಿ ಕಾರ್ಯಬಿರುಸಾಗಿ ಸಾಗುತ್ತಿದೆ.ಒತ್ತುವರಿ ಮೇಲೆ ಬುಲ್ಡೋಜರ್ ಘರ್ಜನೆ ಮಾಡುತ್ತಿದೆ.
 
ಶಾಂತಿನಿಕೇತನ ಲೇಔಟ್ ನಲ್ಲಿ ತೆರವು ಕಾರ್ಯಾಚರಣೆ ನಡೆಯುತ್ತಿದೆ.ಬಿಬಿಎಂಪಿ ಅಧಿಕಾರಿಗಳು ತೆರವು ಕಾರ್ಯಾಚರಣೆ  ಆರಂಭ ಮಾಡಿದ್ದಾರೆ.ಅಲ್ಲದೇ ಸ್ಥಳದಲ್ಲಿ ಭದ್ರತೆಗಾಗಿ ಪೊಲೀಸರ ನಿಯೋಜನೆ ಕೂಡ ಮಾಡಲಾಗಿದೆ.
 
ಬೆಳ್ಳಂದೂರು ಕೆರೆಯಿಂದ ವರ್ತೂರು ಕೆರೆಗೆ ಸಂಪರ್ಕ ಕಲ್ಪಿಸೋ ಕಾಲುವೆ ಒತ್ತುವರಿ ಮಾಡಿ ಮನೆಗಳ ನಿರ್ಮಾಣಮಾಡಲಾಗಿದೆ.ಇಂದು ಈ ಭಾಗದಲ್ಲಿ ಒತ್ತುವರಿ ತೆರವಿಗೆ ನಿರ್ಧಾರ ಮಾಡಿದೆ,2000 ನೇ ಇಸವಿಯಲ್ಲಿ ನಿರ್ಮಾಣವಾಗಿರೋ ಶಾಂತಿನಿಕೇತನ ಲೇಔಟ್  ನಲ್ಲಿ 10 ಮೀಟರ್ ರಾಜಕಾಲುವೆ ಇದೆ.ಇದರಲ್ಲಿ 8 ಮೀಟರ್ ನಷ್ಟು ಒತ್ತುವರಿಯಾಗಿದೆ.ಒಟ್ಟು 7 ಕಟ್ಟಡಗಳು ಇವೆ.ಶಾಂತಿನಿಕೇತನ ಲೇಔಟ್, ಮತ್ತು ಪಾಪರೆಡ್ಡಿ ಲೇಔಟ್ ಒತ್ತುವರಿಯಾಗಿದೆ.
 
ಒತ್ತುವರಿ ಮನೆಗಳನ್ನ ಡ್ಯಾಮೇಜ್ ಮಾಡಿ  ಪಾಲಿಕೆ ಅಧಿಕಾರಿಗಳು‌ ಬಿಡುತ್ತಿದ್ದಾರೆ.ವಾಸಕ್ಕೆ ಯೋಗ್ಯವಿಲ್ಲದಂತೆ ಅಧಿಕಾರಿಗಳು ಮಾಡ್ತಿದ್ದಾರೆ.ಮನೆಯೊಳಗಿನ ವಸ್ತುಗಳನ್ನು ತೆರವು ಮಾಡಲು ಸಮಯಾವಕಾಶ ನೀಡಿದ ಅವಧಿಯನ್ನ ಅಧಿಕಾರಿಗಳು ಕೊಟ್ಟಿದ್ರು. ಆದ್ರೆ ಈಗ ಪ್ರಾಪರ್ಟಿ ತೆರವಾಗುತ್ತೆ ಅನ್ನೋ ಸೂಚ್ಯವಾಗಿ ಮಾಲೀಕರು ಬಿಬಿಎಂಪಿಗೆ ತಿಳಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments