Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ದೀಪಾವಳಿ ಪಟಾಕಿಗೆ ಬ್ರೇಕ್ ...!!!!!

Webdunia
ಸೋಮವಾರ, 18 ಅಕ್ಟೋಬರ್ 2021 (14:41 IST)
ಪರಿಸರಕ್ಕೆ ಮಾರಕವಾಗುವ ಪಟಾಕಿ ಸಿಡಿಸಲು ಅನುಮತಿ ದೊರೆಯುವ ಸಾಧ್ಯತೆಗಳಿಲ್ಲ. ಈಗಾಗಲೇ ಹಸಿರು ನ್ಯಾಯಾಲಯ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅನುಮತಿ ನೀಡಿರುವುದರಿಂದ ನ್ಯಾಯಾಲಯದ ಆದೇಶ ಪಾಲಿಸಲು ಬಿಬಿಎಂಪಿ ತೀರ್ಮಾನಿಸಿದೆ.
ನಗರದಲ್ಲಿ ಕೇವಲ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅನುಮತಿ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಬಿಬಿಎಂಪಿ ಸಿದ್ಧತೆ ನಡೆಸಿದೆ. ಕಳೆದ ಬಾರಿಯ ದೀಪಾವಳಿ ಸಂದರ್ಭದಲ್ಲೂ ಭಾರೀ ಸದ್ದು ಮಾಡುವ ಹಾಗೂ ಪರಿಸರಕ್ಕೆ ಹಾನಿ ಮಾಡುವ ಪಟಾಕಿ ಮಾರಾಟ ಮಾಡಲು ಅನುಮತಿ ನೀಡಿರಲಿಲ್ಲ.
ಈಗಾಗಲೇ ಗೋದಾಮೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಟಾಕಿ ಸೋಟಿಸಿ ಇಬ್ಬರು ಮೃತಪಟ್ಟಿದ್ದರು. ಈ ಘಟನೆ ನಂತರ ಅಕ್ರಮ ಪಟಾಕಿ ಗೋದಾಮುಗಳ ಮೇಲೆ ಪೊಲೀಸರು ಹಾಗೂ ಬಿಬಿಎಂಪಿ ಸಿಬ್ಬಂದಿ ದಾಳಿ ನಡೆಸಿ ಮುಂದೆ ಪಟಾಕಿ ಮಾರದಂತೆ ಎಚ್ಚರಿಕೆ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments