Select Your Language

Notifications

webdunia
webdunia
webdunia
webdunia

ಪಿಓಪಿ ಗಣೇಶ ಮೂರ್ತಿ ವಿಸರ್ಜನೆಗೆ ಅವಕಾಶವಿಲ್ಲ ಎಂದ ಬಿಬಿಎಂಪಿ

ಪಿಓಪಿ ಗಣೇಶ ಮೂರ್ತಿ ವಿಸರ್ಜನೆಗೆ ಅವಕಾಶವಿಲ್ಲ  ಎಂದ ಬಿಬಿಎಂಪಿ
ಬೆಂಗಳೂರು , ಸೋಮವಾರ, 2 ಸೆಪ್ಟಂಬರ್ 2019 (11:00 IST)
ಬೆಂಗಳೂರು : ರಾಜ್ಯದೆಲ್ಲೆಡೆ ಜನರು ಗೌರಿ- ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದು, ಮನೆಮನೆಯಲ್ಲೂ ಗಣೇಶನ ವಿಗ್ರಹವಿಟ್ಟು ಪೂಜೆ  ನಡೆಸಲಾಗುತ್ತಿದೆ.




ಗಣೇಶ ಮೂರ್ತಿ ವಿಸರ್ಜನೆಗಾಗಿ ಬಿಬಿಎಂಪಿ ವತಿಯಿಂದ ನಗರದ ಸ್ಯಾಂಕಿ ಕೆರೆ, ಹಲಸೂರು ಕೆರೆ ಮತ್ತು ಯಡಿಯೂರು ಕೆರೆ ಸೇರಿದಂತೆ ಹಲವೆಡೆ ವ್ಯವಸ್ಥೆ ಮಾಡಲಾಗಿದೆ. 1 ಲಕ್ಷ ಗಣೇಶ ಮೂರ್ತಿ ವಿಸರ್ಜನೆಗೆ ಅವಕಾಶವಿದ್ದು, ದೊಡ್ಡ ಗಣಪತಿ ವಿಸರ್ಜನೆಗೆ ಕ್ರೇನ್ ಬಳಸಲು ಸೂಚಿಸಲಾಗಿದೆ.


ಆದರೆ ಪಿಓಪಿ(ಪ್ಲಾಸ್ಟರ್ ಆಫ್ ಪ್ಯಾರೀಸ್) ಗಣೇಶ ಮೂರ್ತಿಯ ವಿಸರ್ಜನೆಗೆ ಅವಕಾಶವಿಲ್ಲ ಎಂದು ಬಿಬಿಎಂಪಿ ತಿಳಿಸಿದೆ. ಎಲ್ಲಾ ಕಡೆ ಸಿಸಿಟಿವಿ ಅಳವಡಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಆರ್ಟಿಕಲ್ 370 ರದ್ದು ವಿಚಾರದಲ್ಲಿ ಭಾರತದ ಪರ ನಿಂತ ಪಾಕ್ ನಾಯಕ