Webdunia - Bharat's app for daily news and videos

Install App

ಬಿಬಿಎಂಪಿ ಗೋಲ್ ಮಾಲ್: ಸಿಎಂ ಗರಂ

Webdunia
ಬುಧವಾರ, 5 ಸೆಪ್ಟಂಬರ್ 2018 (19:14 IST)
ಹಳ್ಳಿ ಪ್ರದೇಶಗಳಲ್ಲಿಯೇ 20 ರೂ.ಗೆ ಏನೂ ಸಿಗಲ್ಲ. ಅಂಥದ್ದರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇವಲ 20 ರೂ.ಗಳಿಗೆ ಕಟ್ಟಡ ಬಾಡಿಗೆ ನೀಡಿ ಆದೇಶ ಹೊರಡಿಸಿದೆ. ಇದರ ವಿರುದ್ಧ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗರಂ ಆಗಿದ್ದಾರೆ.

ಬಿಬಿಎಂಪಿ ಮತ್ತೊಂದು ಯಡವಟ್ಟು ಹಾಗೂ ಗೋಲ್ ಮಾಲ್ ಬಹಿರಂಗಗೊಂಡಿದೆ. ಪ್ರತಿ ಚದರ ಅಡಿಗೆ 20 ಸಾವಿರ ಬಾಡಿಗೆ ಇರುವ ಪ್ರದೇಶದಲ್ಲಿ ಕಾನೂನು ಮೀರಿ ಕೇವಲ 20 ರೂ.ಗೆ ಮಂಜೂರು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಈ ಪ್ರಕರಣ ಕುರಿತು ಗರಂ ಆಗಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಈ ಗೋಲ್ ಮಾಲ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ದಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ.

ಎಂಜಿ ರಸ್ತೆಯ ಬಹುಮಹಡಿ ಕಟ್ಟಡದಲ್ಲಿರುವ ಕ್ಯಾನೊಪಿ ಎಂಬ ಹೊಟೇಲ್ ಗೆ ಪಾಲಿಕೆಯಿಂದ ಗುತ್ತಿಗೆ ಕೊಡಲಾಗಿದೆ. ಬಿಬಿಎಂಪಿ ಮಾರುಕಟ್ಟೆ ಸ್ಥಾಯಿ ಸಮಿತಿಯವರು ನಿರ್ಣಯ ಕೈಗೊಂಡು ಮೇಯರ್ ರಿಂದ ಅನುಮೋದನೆ ಪಡೆದು ಕ್ಯಾನೊಪಿ ಹೊಟೇಲ್ ಗೆ ಕಡಿಮೆ ದರದಲ್ಲಿ ಬಾಡಿಗೆ ಗುತ್ತಿಗೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments