Webdunia - Bharat's app for daily news and videos

Install App

ಪ್ರಮುಖ ರಸ್ತೆಗಳ ಬದಿಯಲ್ಲಿ ಅಂಗಡಿ ಮಾಡಿಕೊಂಡವರಿಗೆ ಬಿಬಿಎಂಪಿ ಶಾಕ್

Webdunia
ಬುಧವಾರ, 9 ನವೆಂಬರ್ 2022 (14:06 IST)
ನಗರದ 1,400 km ಉದ್ದದ ಮುಖ್ಯ ರಸ್ತೆ ಬದಿಯಲ್ಲಿ ಇರುವ ವ್ಯಾಪಾರಿಗಳ ತೆರವಿಗೆ ಬಿಬಿಎಂಪಿ ಯೋಚಿಸಿದೆ. ಪಾದಚಾರಿಗಳಿಗೆ ಇದರಿಂದ ಸಮಸ್ಯೆ ಆಗ್ತಿದೆ ಎಂಬ ನೆಪದಲ್ಲಿ ಬೀದಿಬದಿ ವ್ಯಾಪಾರಿಗಳ ತೆರವು ಮಾಡಲಾಗುತ್ತಿದೆ. ರಾಜಕಾಲುವೆ ಒತ್ತುವರಿ ತೆರವು ಆಯ್ತು, ಈಗ ಬೀದಿಬದಿ ಒತ್ತುವರಿ ತೆರವಿಗೆ ಪಾಲಿಕೆ  ನಿರ್ಧಾರ ಮಾಡಿದೆ. ಬೆಂಗಳೂರಿನ ಬೀದಿ ಉದ್ದಕ್ಕೂ ತಳ್ಳೋಗಾಡಿ, ಸಣ್ಣಪುಟ್ಟ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದವರಿಗೆ ಈ ಮೂಲಕ ಬಿಬಿಎಂಪಿ ಶಾಕ್ ನೀಡಿದೆ. ಬೀದಿ ಬದಿ ಜಾಗ ಒತ್ತುವರಿಯನ್ನು ತೆರವು ಮಾಡೊಕೆ ಪಾಲಿಕೆ ಮುಂದಾಗಿದೆ ರಸ್ತೆಯುದ್ದಕ್ಕೂ ತಳ್ಳುವ ಗಾಡಿ ಹಾಕಿ ಜಾಗ ಒತ್ತುವರಿ ಮಾಡಿಕೊಂಡ ಸ್ಥಳದ ತೆರವು ಮಾಡಲು ಬಿಬಿಎಂಪಿ ತೆರೆ ಮರೆಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಬಗ್ಗೆ ಹೊಸ ಸರ್ವೇ ನಡೆಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಂದ ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಅಧಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments