Webdunia - Bharat's app for daily news and videos

Install App

ಗಣೇಶ ಮೂರ್ತಿ ವಿಸರ್ಜೆನೆಗೆ ಬಿಬಿಎಂಪಿಯ ಈ ನಿಯಮಗಳನ್ನ ಪಾಲಿಸಲೇಬೇಕು

Webdunia
ಶುಕ್ರವಾರ, 25 ಆಗಸ್ಟ್ 2017 (12:32 IST)
ದೇಶಾದ್ಯಂತ ಗಣೇಶ ಚತುರ್ಥಿಯನ್ನ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಬೆಂಗಳೂರಿನಲ್ಲೂ ಹಬ್ಬ ಕಳೆಕಟ್ಟಿದೆ.ಪರಿಸರ ಕಾಳಜಿ ದೃಷ್ಟಿಯಿಂದ ಈ ಬಾರಿ ಬಿಬಿಎಂಪಿ ಗಣೇಶ ವಿಸರ್ಜನೆಗೆ ಕೆಲ ನಿಯಮಗಳನ್ನ ರೂಪಿಸಿದೆ.
ಪಿಓಪಿ ಗಣೇಶ ಬಳಸಬಾರದು, ಪರಸಿರ ಸ್ನೇಹಿ ಮಣ್ಣಿ ಗಣಪನನ್ನ ಪೂಜೆಗೆ ಬಳಸಬೇಕು.


1. ಬ್ಯಾನರ್, ಧ್ವನಿವರ್ಧಕ, ಪಟಾಕಿಗಳ ಬಳಕೆ ಸಂಪೂರ್ಣ ನಿಷೇಧ

2. ನಿಗದಿತ ಪ್ರದೇಶಗಳಲ್ಲಿ ಮಾತ್ರ ಗಣೇಶ ಮೂರ್ತಿ ವಿಂಗಡಿಸಬೇಕು

3. ಗಣೇಶ ವಿಸರ್ಜನೆ ವೇಳೆ ಕಸ ವಿಂಗಡಣೆ ಮಾಡಬೇಕು.

4. ಸ್ಯಾಂಕಿ, ಸಾರಕ್ಕಿ ಕೆರೆ, ಹೆಬ್ಬಾಳ, ಹಲಸೂರು ಕೆರೆ ಸೇರಿ ನಗರದ 36 ಕಡೆಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ವ್ಯವಸ್ಥೆ ಕಲ್ಪಿಸಲಾಗಿದೆ.

5.ಬಿಬಿಎಂಪಿ ಕಡೆಯಿಂದ 250 ಮೊಬೈಲ್ ಟ್ಯಾಂಕರ್ ಮತ್ತು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂ 40 ಮೊಬೈಲ್ ಟ್ಯಾಂಕರ್`ಗಳ ವ್ಯವಸ್ಥೆ ಮಾಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments