Webdunia - Bharat's app for daily news and videos

Install App

ಬೀದಿ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ ಹಾಗೂ ಲಸಿಕೀಕರಣಕ್ಕೆ ಮುಂದಾದ ಬಿಬಿಎಂಪಿ

Webdunia
ಭಾನುವಾರ, 30 ಜುಲೈ 2023 (14:20 IST)
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ ಹಾಗೂ ಲಸಿಕೀಕರಣಕ್ಕೆ ಬಿಬಿಎಂಪಿ ಹೊಸ ಪ್ರಯೋಗಕ್ಕೆ ಮುಂದಾಗಿದೆ, ದೇಶದಲ್ಲೇ ಮೊದಲ ಬಾರಿಗೆ ಬೀದಿ ನಾಯಿಗಳಿಗೆ  ಮೈಕ್ರೋ ಚಿಪ್ ಅಳವಾಡಿಕೆ ಪಾಲಿಕೆ ಸಿದ್ದತೆ ಕೈಗೊಂಡಿದೆ. ಬಿಬಿಎಂಪಿ ವ್ಯಾಪ್ತಿಯ 198 ವಾರ್ಡಗಳಲ್ಲಿರೋ ಬೀದಿ ನಾಯಿಗಳ ಸರ್ವೆ ನಡೆಸಿದ ಪಾಲಿಕೆ ನಾಯಿಗಳ ಮೇಲೆ ನಿಗಾ ಇಡಲು ಹೊಸ ಪ್ರಯೋಗಕ್ಕೆ ನಾಂದಿ ಹಾಡ್ತಿದೆ, ನಗರದಲ್ಲಿ ಸುಮಾರು 3 ಲಕ್ಷಕ್ಕೂ ಅಧಿಕ ಬೀದಿ ನಾಯಿಗಳಿವೆ. ಈ ನಾಯಿಗಳಿಗೆ ಪ್ರತಿ ವರ್ಷ ಸಂತಾನಹರಣ ಚಿಕಿತ್ಸೆ, ಆ್ಯಂಟಿ ರೇಬಿಸ್ ಸೇರಿದಂತೆ ವಿವಿಧ ರೋಗಗಳಿಗೆ ಲಸಿಕೆ, ಚಿಕಿತ್ಸೆ ನೀಡಲಾಗುತ್ತದೆ. ಅದ್ರೆ ,, ಯಾವ ನಾಯಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ , ಆ್ಯಂಟಿ ರೇಬಿಸ್ ಲಸಿಕೆ ನೀಡಲಾಗಿದೆ. ಯಾವ ನಾಯಿಗೆ ನೀಡಿಲ್ಲ ಅಂತ ತಿಳಿಯೋದು ಕಷ್ಟವಾಗಿತ್ತು, ಹೀಗಾಗಿ, ಪ್ರತಿ ವರ್ಷ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮತ್ತು ಆ್ಯಂಟಿ ರೇಬಿಸ್ ಲಸಿಕೆ ನೀಡುವ ಪ್ರಕ್ರಿಯೆ ಡಬಲ್ ಹಾಕ್ತಿದೆ ಅನ್ನೋ ಅರೋಪ ಕೂಡ ಕೇಳೀ ಬಂದಿತ್ತು, ಇದನ್ನೂ ತಪ್ಪಿಸಲು ಬಿಬಿಎಂಪಿಯ ಪಶುಪಾಲನಾ ವಿಭಾಗ ನಗರದಲ್ಲಿರುವ ಎಲ್ಲಾ ಬೀದಿ ನಾಯಿಗಳಿಗೆ ಮೈಕ್ರೋ ಚಿಪ್ ಅಳವಡಿಕೆ ಮಾಡುವುದಕ್ಕೆ ಸಿದ್ಧತೆ ನಡೆಸಿದೆ.















 







ಬೆಂಗಳೂರಿನಲ್ಲಿ ಬೀದಿ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ ಹಾಗೂ ಲಸಿಕೀಕರಣಕ್ಕೆ ಬಿಬಿಎಂಪಿ ಹೊಸ ಪ್ರಯೋಗಕ್ಕೆ ಮುಂದಾಗಿದೆ, ದೇಶದಲ್ಲೇ ಮೊದಲ ಬಾರಿಗೆ ಬೀದಿ ನಾಯಿಗಳಿಗೆ  ಮೈಕ್ರೋ ಚಿಪ್ ಅಳವಾಡಿಕೆ ಪಾಲಿಕೆ ಸಿದ್ದತೆ ಕೈಗೊಂಡಿದೆ. ಬಿಬಿಎಂಪಿ ವ್ಯಾಪ್ತಿಯ 198 ವಾರ್ಡಗಳಲ್ಲಿರೋ ಬೀದಿ ನಾಯಿಗಳ ಸರ್ವೆ ನಡೆಸಿದ ಪಾಲಿಕೆ ನಾಯಿಗಳ ಮೇಲೆ ನಿಗಾ ಇಡಲು ಹೊಸ ಪ್ರಯೋಗಕ್ಕೆ ನಾಂದಿ ಹಾಡ್ತಿದೆ, ನಗರದಲ್ಲಿ ಸುಮಾರು 3 ಲಕ್ಷಕ್ಕೂ ಅಧಿಕ ಬೀದಿ ನಾಯಿಗಳಿವೆ.
 
ಈ ನಾಯಿಗಳಿಗೆ ಪ್ರತಿ ವರ್ಷ ಸಂತಾನಹರಣ ಚಿಕಿತ್ಸೆ, ಆ್ಯಂಟಿ ರೇಬಿಸ್ ಸೇರಿದಂತೆ ವಿವಿಧ ರೋಗಗಳಿಗೆ ಲಸಿಕೆ, ಚಿಕಿತ್ಸೆ ನೀಡಲಾಗುತ್ತದೆ. ಅದ್ರೆ ,, ಯಾವ ನಾಯಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ , ಆ್ಯಂಟಿ ರೇಬಿಸ್ ಲಸಿಕೆ ನೀಡಲಾಗಿದೆ. ಯಾವ ನಾಯಿಗೆ ನೀಡಿಲ್ಲ ಅಂತ ತಿಳಿಯೋದು ಕಷ್ಟವಾಗಿತ್ತು, ಹೀಗಾಗಿ, ಪ್ರತಿ ವರ್ಷ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮತ್ತು ಆ್ಯಂಟಿ ರೇಬಿಸ್ ಲಸಿಕೆ ನೀಡುವ ಪ್ರಕ್ರಿಯೆ ಡಬಲ್ ಹಾಕ್ತಿದೆ ಅನ್ನೋ ಅರೋಪ ಕೂಡ ಕೇಳೀ ಬಂದಿತ್ತು, ಇದನ್ನೂ ತಪ್ಪಿಸಲು ಬಿಬಿಎಂಪಿಯ ಪಶುಪಾಲನಾ ವಿಭಾಗ ನಗರದಲ್ಲಿರುವ ಎಲ್ಲಾ ಬೀದಿ ನಾಯಿಗಳಿಗೆ ಮೈಕ್ರೋ ಚಿಪ್ ಅಳವಡಿಕೆ ಮಾಡುವುದಕ್ಕೆ ಸಿದ್ಧತೆ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

RCB Victory Parade: ಕಾಲ್ತುಳಿತದಲ್ಲಿ ಮೂವರು ಫ್ಯಾನ್ಸ್ ಸಾವು, ಹಲವು ಮಂದಿಗೆ ಗಾಯ

ಮುಂದಿನ ಸುದ್ದಿ
Show comments