Webdunia - Bharat's app for daily news and videos

Install App

ಬಿಬಿಎಂಪಿ ಖಾತೆಗೆ ಕನ್ನ ಹಾಕಿದ ಕಿಲಾಡಿ ಸಿಬಂದಿ

Webdunia
ಗುರುವಾರ, 11 ನವೆಂಬರ್ 2021 (19:01 IST)
ಸಾಮಾನ್ಯ ಡಾಟಾ ಎಂಟ್ರಿ ಆಪರೇಟರ್. ಬೆಂಗಳೂರು ಮಹಾನಗರ ಪಾಲಿಕೆ ಖಾತೆಗೆ ಜಮೆಯಾಗಬೇಕಿದ್ದ 67 ಲಕ್ಷ ರೂ. ಹಣವನ್ನು ಯಾಮಾರಿಸಿ ಸಿಕ್ಕಿಬಿದ್ದಿದ್ದಾನೆ. ಆನ್‌ಲೈನ್‌ ಪರವಾನಗಿ ಪಡೆಯುವ ಸಂಬಂಧ ಅರ್ಜಿದಾರರು ಕಟ್ಟಿದ ಹಣದಲ್ಲಿ 67 ಲಕ್ಷ ರೂ.ಬೆಂಗಳೂರು ನಾಗರಿಕ ಸಂಸ್ಥೆಯ ಮುಖ್ಯ ಲೆಕ್ಕ ಪರಿಶೋಧಕರು 2014-15, 2015-16, 2016-17, ಮತ್ತು 2017-18 ರ ಆರ್ಥಿಕ ವರ್ಷಗಳ ಲೆಕ್ಕಪರಿಶೋಧನೆ ಮಾಡಿದ್ದಾರೆ. ಲೆಕ್ಕಪರಿಶೋಧನೆಯ ಪ್ರಕ್ರಿಯೆಯಲ್ಲಿ, ಆರೋಪಿ ಡೇಟಾ-ಎಂಟ್ರಿ ಆಪರೇಟರ್ ಬಿಬಿಎಂಪಿ ಆಯುಕ್ತರ ಬ್ಯಾಂಕ್ ಖಾತೆಗೆ ಶುಲ್ಕ, ದಂಡ, ರವಾನೆ ಮತ್ತು ಡಿಡಿಗಳನ್ನು ಜಮಾ ಮಾಡದೇ ಮೋಸ ಮಾಡಿರುವುದನ್ನು ಪತ್ತೆ ಮಾಡಿದ್ದಾರೆ. ಬೊಮ್ಮನಹಳ್ಳಿ ವಲಯದ ಆರೋಗ್ಯಾಧಿಕಾರಿ ಡಾ.ನಾಗೇಂದ್ರ, ಅಕ್ಟೋಬರ್ 12 ರಂದು ಬಿಬಿಎಂಪಿ ವಿಶೇಷ ಆಯುಕ್ತರು (ಹಣಕಾಸು) ನಡೆಸಿದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದೆ. ಅದರಂತೆ ಡಾಟಾ ಎಂಟ್ರಿ ಅಪರೇಟರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments