Select Your Language

Notifications

webdunia
webdunia
webdunia
webdunia

ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಲು ಬಿಬಿಎಂಪಿ ಚಿಂತನೆ

ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಲು ಬಿಬಿಎಂಪಿ ಚಿಂತನೆ
ಬೆಂಗಳೂರು , ಗುರುವಾರ, 14 ನವೆಂಬರ್ 2019 (11:25 IST)
ಬೆಂಗಳೂರು : ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಲು ಬಿಬಿಎಂಪಿ ಚಿಂತನೆ  ನಡೆಸಿದ್ದು, ಆ ಮೂಲಕ ನಾಡಪ್ರಭು ಕೆಂಪೇಗೌಡರ ಹೆಸರಿಡಲು ನಿರ್ಧರಿಸಿದೆ.



ಇಂದಿರಾ ಕ್ಯಾಂಟೀನ್ ಹೆಸರನ್ನು ಕೆಂಪೇಗೌಡ ಕ್ಯಾಂಟೀನ್ ಎಂದು ಮರುನಾಮಕರಣಕ್ಕೆ ಮಾಡುವಂತೆ  ಶೀಘ್ರದಲ್ಲಿಯೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಉಪಮೇಯರ್ ರಾಮ್ ಮೋಹನ್ ರಾಜ್ ಹೇಳಿದ್ದಾರೆ.

 

ಈ ಬಗ್ಗೆ ಮಾತನಾಡಿದ ಅವರು, ಸದ್ಯ ಇಂದಿರಾ ಕ್ಯಾಂಟೀನ್ ಗೆ ರೀ ಟೆಂಡರ್ ಆಹ್ವಾನಿಸಲಾಗಿದೆ. ಇಂದಿರಾ ಕ್ಯಾಂಟಿನ್ ಎಂದರೇನೆ ಜನ ಊಟಕ್ಕೆ ಹೋಗ್ತಿಲ್ಲ. ಹೀಗಾಗಿ ನಾಡಪ್ರಭು ಕೆಂಪೇಗೌಡರ ಹೆಸರಿಡಲು ಚಿಂತಿಸಿದ್ದೇವೆ ಎಂದು ತಿಳಿಸಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಸಂಸ್ಥೆಗಳ ಚುನಾವಣೆಯ ಮತ ಏಣಿಕೆ; ಬಿಜೆಪಿ ತೆಕ್ಕೆಗೆ ಜಾರಿದ ಕಂಪ್ಲಿ ಪುರಸಭೆ