Webdunia - Bharat's app for daily news and videos

Install App

ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಲು ಬಿಬಿಎಂಪಿ ಚಿಂತನೆ

Webdunia
ಗುರುವಾರ, 14 ನವೆಂಬರ್ 2019 (11:25 IST)
ಬೆಂಗಳೂರು : ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಲು ಬಿಬಿಎಂಪಿ ಚಿಂತನೆ  ನಡೆಸಿದ್ದು, ಆ ಮೂಲಕ ನಾಡಪ್ರಭು ಕೆಂಪೇಗೌಡರ ಹೆಸರಿಡಲು ನಿರ್ಧರಿಸಿದೆ.



ಇಂದಿರಾ ಕ್ಯಾಂಟೀನ್ ಹೆಸರನ್ನು ಕೆಂಪೇಗೌಡ ಕ್ಯಾಂಟೀನ್ ಎಂದು ಮರುನಾಮಕರಣಕ್ಕೆ ಮಾಡುವಂತೆ  ಶೀಘ್ರದಲ್ಲಿಯೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಉಪಮೇಯರ್ ರಾಮ್ ಮೋಹನ್ ರಾಜ್ ಹೇಳಿದ್ದಾರೆ.

 

ಈ ಬಗ್ಗೆ ಮಾತನಾಡಿದ ಅವರು, ಸದ್ಯ ಇಂದಿರಾ ಕ್ಯಾಂಟೀನ್ ಗೆ ರೀ ಟೆಂಡರ್ ಆಹ್ವಾನಿಸಲಾಗಿದೆ. ಇಂದಿರಾ ಕ್ಯಾಂಟಿನ್ ಎಂದರೇನೆ ಜನ ಊಟಕ್ಕೆ ಹೋಗ್ತಿಲ್ಲ. ಹೀಗಾಗಿ ನಾಡಪ್ರಭು ಕೆಂಪೇಗೌಡರ ಹೆಸರಿಡಲು ಚಿಂತಿಸಿದ್ದೇವೆ ಎಂದು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾವು ಒಂದಾಗಿಯೇ ಇದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಕೈ ಎತ್ತಿದ ಡಿಕೆ ಶಿವಕುಮಾರ್

ಕರ್ನಾಟಕ ಬ್ಯಾಂಕ್ ನಲ್ಲಿ ಹಣ ಇಡೋದು ಸೇಫಾ: ಗ್ರಾಹಕರಿಗೆ ಆತಂಕವಾಗಿರೋದು ಯಾಕೆ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಮುಂದಿನ ಸುದ್ದಿ
Show comments