ವಲಸಿಗರ ವಸತಿಗೆ ಬಿಬಿಎಂಪಿ ವ್ಯವಸ್ಥೆ

Webdunia
ಗುರುವಾರ, 16 ಏಪ್ರಿಲ್ 2020 (10:40 IST)
ಬೆಂಗಳೂರು: ಲಾಕ್ ಡೌನ್ ನಿಂದಾಗಿ ಊರಿಗೆ ತೆರಳಲೂ ಆಗದೇ ರಾಜ್ಯ ರಾಜಧಾನಿಯಲ್ಲಿ ಅತಂತ್ರವಾಗಿ ದಿನ ಕಳೆಯುತ್ತಿರುವ ವಲಸಿಗರ ರಕ್ಷಣೆಗೆ ಬಿಬಿಎಂಪಿ ಮುಂದಾಗಿದೆ.


ವಲಸಿಗರಿಗೆ ಸ್ಥಳೀಯ ಕಲ್ಯಾಣ ಮಂಟಪ, ಹಾಲ್ ಗಳಲ್ಲಿ ವಸತಿ ವ್ಯವಸ್ಥೆ ಮಾಡಿ ತಾತ್ಕಾಲಿಕವಾಗಿ ರಿಲೀಫ್ ನೀಡಲು ಬಿಬಿಎಂಪಿ ಮುಂದಾಗಿದೆ.

ಈಗಾಗಲೇ ಇದ್ದ ಕೆಲಸವನ್ನೂ ಕಳೆದುಕೊಂಡು ಹಲವರ ಬದುಕು ಬೀದಿ ಪಾಲಾಗಿದೆ. ಇಂತಹವರ ಕರುಣಾಜನಕ ಕತೆಗಳು ದಿನೇ ದಿನೇ ವರದಿಯಾಗುತ್ತಲೇ ಇವೆ. ಹೀಗಾಗಿ ತಾತ್ಕಾಲಿಕವಾಗಿ ಇವರಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಬಿಬಿಎಂಪಿ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತರಗತಿಯಲ್ಲಿ ನಿರತರಾದ ವಿದ್ಯಾರ್ಥಿಗಳ ಮೇಲೆ ಬಿದ್ದ ಫ್ಯಾನ್‌, ಮುಂದೇನಾಯ್ತು ನೋಡಿ

ಎಲ್ಲ ಹೊರೆಯನ್ನು ಜನರ ಮೇಲೆ ಹಾಕುವ ಮೋದಿ ಯಾವಾಗ ಜವಾಬ್ದಾರಿ ವಹಿಸಿಕೊಳ್ಳುತ್ತಾರೆ

₹900ಕೋಟಿ ವೆಚ್ಚದಲ್ಲಿ ದೇಶದ ಎರಡನೇ ಅತಿ ದೊಡ್ಡ ಕ್ರೀಡಾಂಗಣಕ್ಕೆ ಸಿದ್ದರಾಮಯ್ಯ ಶಂಕುಸ್ಥಾಪನೆ

ಕಿರಾಣಿ ಅಂಗಡಿಗೆ ಹೋಗುತ್ತಿದ್ದ ಬಾಲಕಿಯ ಕಿಡ್ನ್ಯಾಪ್ ಮಾಡಿ ಕೊಲೆ: ಆರೋಪಿ ಅರೆಸ್ಟ್‌

ರಾಜ್ಯಸಭೆಯ ಅರ್ಜಿಗಳ ಸಮಿತಿ ಅಧ್ಯಕ್ಷರಾಗಿ ರಾಘವ್ ಚಡ್ಡಾ ನೇಮಕ

ಮುಂದಿನ ಸುದ್ದಿ
Show comments