Webdunia - Bharat's app for daily news and videos

Install App

ನಗರದಲ್ಲಿ 5 ಲಕ್ಷ ಕೋವಿಡ್ ವ್ಯಾಕ್ಸಿನ್ ನೀಡಲು ಮುಂದಾದ ಬಿಬಿಎಂಪಿ

Webdunia
ಶುಕ್ರವಾರ, 17 ಸೆಪ್ಟಂಬರ್ 2021 (20:40 IST)
ನಗರದಲ್ಲಿ ಇಷ್ಟು ದಿನ ವ್ಯಾಕ್ಸಿನ್ ಸಾಲ್ಟೇಜ್ , ಸಂಜೀವಿನಿ  ಇಲ್ಲ ಎಂದು ಜನ ಪರದಾಡುತ್ತಿದ್ರು .ಆದ್ರೆ ಇದೀಗ ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ರಾಜ್ಯವ್ಯಾಪಿ ಬೃಹತ್ ಕೋವಿಡ್ ವ್ಯಾಕ್ಸಿನ್ ಅಭಿಯಾನ ಕೈಗೊಳ್ಳಲಾಗಿದೆ.
5 ಲಕ್ಷ ಕೋವಿಡ್ ವ್ಯಾಕ್ಸಿನ್ ನೀಡಲು ತಯಾರಾದ ಬಿಯೆಸ್ , ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ನಗರದ ಬೌರಿಂಗ್ ಆಸ್ಪತ್ರೆ ಆವರಣದಲ್ಲಿ ಕೋವಿಡ್ ವ್ಯಾಕ್ಸಿನ್ ಕ್ಯಾಂಪೇನ್ ಮಾಡಲಾಗಿತ್ತು. ಇನ್ನೂ ಈ ಒಂದು ಅಭಿಯಾನಕ್ಕೆ ಆರೋಗ್ಯ ಸಚಿವ ಡಾ. ಸುಧಾಕರ್ ಚಾಲನೆ ನೀಡಿದ್ರು.ಬೆಂಗಳೂರಿನಾದ್ಯಂತ 5 ಲಕ್ಷ ಕೋವಿಡ್ ವ್ಯಾಕ್ಸಿನ್ ನೀಡಲು ಬಿಬಿಎಂಪಿ ತಯಾರಿ ನಡೆಸಿದ್ದು, ರಾಜ್ಯದಲ್ಲಿಂದು 30 ಲಕ್ಷ ಲಸಿಕೆ ನೀಡಲು ಸರ್ಕಾರ ಟಾರ್ಗೆಟ್ ಮಾಡಿದೆ.ಇನ್ನೂ ಇಂದು ಒಂದು ದಿನದ ಮಟ್ಟಿಗೆ ಮಾತ್ರ ವ್ಯಾಕ್ಸಿನ್ ನೀಡುವ ಕೆಲಸ  ಆಗಬಾರದು. ಪ್ರತಿನಿತ್ಯ ಹೀಗೆ ವ್ಯಾಕ್ಸಿನ್ ಅಭಿಯಾನ ನಡೆಯಬೇಕು. ಆಗ ವ್ಯಾಕ್ಸಿನ್ ಕೊರತೆ ಯಾರಿಗೂ ಆಗಲ್ಲ. ಪ್ರತಿಯೊಬ್ಬರಿಗೂ ಸಂಜೀವಿನಿ ಸಿಗುತ್ತೆ ಎಂದು ಸಾರ್ವಜನಿಕರು ಹೇಳಿದ್ರು.ಒಟ್ನಲಿ‌ ವ್ಯಾಕ್ಸಿನ್ ಕೊರತೆ ಈಗ ನಿಗಿದೆಯಾದ್ರು .ಪ್ರತಿನಿತ್ಯ ಜನರಿಗೆ  ಸಂಜೀವಿನಿ ಸಿಕ್ಕರೆ ಇನ್ನಷ್ಟು ಅನುಕೂಲವಾಗಲಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಇಂದು ಬಿಗ್ ಡೇ: ಜೈಲಲ್ಲೇ ಢವ ಢವ

Karnataka Weather: ಈ ಜಿಲ್ಲೆಗಳನ್ನು ಬಿಟ್ಟು ಉಳಿದೆಡೆ ಇಂದು ಮಳೆಗೆ ಬಿಡುವು

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಮುಂದಿನ ಸುದ್ದಿ
Show comments