Webdunia - Bharat's app for daily news and videos

Install App

ಬಿಬಿಎಂಪಿ ಟಫ್ ರೂಲ್ಸ್

Webdunia
ಬುಧವಾರ, 22 ಡಿಸೆಂಬರ್ 2021 (17:45 IST)
ಕೊರೊನಾ ರೂಪಾಂತರಿ ವೈರಸ್ ಓಮಿಕ್ರಾನ್‍ನಿಂದ ಮೂರನೆ ಅಲೆ ಭೀತಿ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಖಡಕ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಬಿಬಿಎಂಪಿ ಕಟ್ಟೆಚ್ಚರ ವಹಿಸಿದೆ.
ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ವಾರ್‍ರೂಂಗಳನ್ನು ಸಕ್ರಿಯಗೊಳಿಸಲು ಆದೇಶ ನೀಡಲಾಗಿದೆ. ಈ ಸಂಬಂಧ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ರಾಷ್ಟ್ರೀಯ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜ್‍ಭೂಷಣ್ ಅವರು ಪತ್ರ ಬರೆದಿದ್ದಾರೆ. ಜಿಲ್ಲಾ ಹಾಗೂ ಸ್ಥಳೀಯ ಮಟ್ಟದಲ್ಲಿ ಮುನ್ನೆಚ್ಚರಿಕೆ ವಹಿಸಬೇಕು. ಟೆಸ್ಟಿಂಗ್ ಹಾಗೂ ಬೆಡ್ ವ್ಯವಸ್ಥೆ ಹೆಚ್ಚಿಸಬೇಕು.
 
ಈ ಹಿಂದೆ ಆರೋಗ್ಯ ಇಲಾಖೆ ನೀಡಿದ್ದ ಮಾರ್ಗಸೂಚಿಗಳನ್ನು ಪಾಲಿಸುವುದು, ಪ್ರತಿ ದಿನ ಕೋವಿಡ್ ಮಾಹಿತಿ ಪರಿಶೀಲನೆ ನಡೆಸುವುದು, ಕಂಟೋನ್ಮೆಂಟ್ ಝೋನ್‍ಗಳನ್ನು ಗುರುತಿಸಿ ತೀವ್ರ ನಿಗಾವಹಿಸುವ ಸೂಚನೆಗಳನ್ನು ನೀಡಿದೆ.
 
ಟೆಸ್ಟ್, ಟ್ರ್ಯಾಕ್, ಟ್ರೀಟ್, ವ್ಯಾಕ್ಸಿನೇಷನ್ ಹಾಗೂ ಕೊರೊನಾ ನಿಯಮಗಳನ್ನು ಪಾಲನೆ ಮಾಡಬೇಕು. ಅವಶ್ಯಕವಿದ್ದಲ್ಲಿ ನೈಟ್ ಕಫ್ರ್ಯೂ ಜಾರಿ ಮಾಡಬೇಕು. ಕೋವಿಡ್ ಕ್ಲಸ್ಟರ್‍ಗಳನ್ನು ಗುರುತಿಸಿ ಬಫರ್‍ಝೋನ್ ಹಾಗೂ ಕಂಟೈನ್ಮೆಂಟ್ ಝೋನ್ ಎಂದು ಅಸೂಚನೆ ಹೊರಡಿಸುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಬೆನ್ನಲ್ಲೇ ಮಹತ್ವದ ಬೆಳವಣಿಗೆ

ರಾಜೀನಾಮೆ ಕೊಡುವ ತನಕ ನರೇಂದ್ರ ಮೋದಿ, ಅಮಿತ್ ಶಾರನ್ನು ನಿದ್ದೆ ಮಾಡಲು ಬಿಡುವುದಿಲ್ಲ

ವಿದೇಶಿ ನಾಯಕರನ್ನು ಅಪ್ಪಿಕೊಳ್ಳುವುದೇ ಮೋದಿ ವಿದೇಶಾಂಗ ನೀತಿ, ಪ್ರಧಾನಿ ಮಿಮಿಕ್ರಿ ಮಾಡಿ ರಾಹುಲ್ ಗಾಂಧಿ ವ್ಯಂಗ್ಯ

ಜೈಲಿನಲ್ಲೂ ಅದೇ ಚಟ ಮುಂದುವರೆಸಿದ ಪ್ರಜ್ವಲ್ ರೇವಣ್ಣ, ವಿಐಪಿ ಸೆಲ್‌ನಿಂದ ಕಿಕ್‌ಔಟ್‌

ಬೈಕರ್‌ ರಿಧಿ ದಿವ್ಯೇಶ್ ಠಕ್ಕರ್ ಅಪಘಾತದಲ್ಲಿ ಸಾವು

ಮುಂದಿನ ಸುದ್ದಿ
Show comments