ಅನಧಿಕೃತ ಪಬ್, ಬಾರ್ ಅಂಡ್ ರೆಸ್ಟೋರೆಂಟ್ ಮೇಲೆ ಸಮರ ಸಾರಿದ ಬಿಬಿಎಂಪಿ

Webdunia
ಶುಕ್ರವಾರ, 20 ಅಕ್ಟೋಬರ್ 2023 (14:02 IST)
ಪಬ್ , ಬಾರ್ ಕಟ್ಟಡಗಳ ಅನಧಿಕೃತ ರೂಪ್ ಟಾಪ್ ಗಳ ನಿರ್ಮಾಣ ಮಾಡಿದ್ದು,ಕಳೆದ ಮೂರು ದಿನಗಳ ಹಿಂದೆ ಕೋರಮಂಗಲದಲ್ಲಿ ಪಬ್ ಒಂದರ ರೂಪ್ ಟಾಪ್ ಮೇಲೆ ಬೆಂಕಿ ಅವಘಡ ಸಂಭವಿಸಿತ್ತು.ರೂಪ್ ಟಾಪ್ ನಿರ್ಮಾಣ ಮಾಡಿ ವಾರ್ಷಿಕ ಕೋಟ್ಯಾಂತರ ಆದಾಯ ಬಾರ್ ಮಾಲೀಕರುಗಳಿಸುತ್ತಿದ್ದು,ರೂಪ್ ಟಾಪ್ ನಿರ್ಮಾಣದ ಹಿಂದೆ ಬಿಬಿಎಂಪಿ ಅಧಿಕಾರಿಗಳ ಕೈವಾಡ ಇದ್ಯಾ ಎಂಬ ಪ್ರಶ್ನೆ ಕಾಡತೊಡಗಿದೆ.ಪಾಲಿಕೆಯಿಂದ ಪರ್ಮಿಷನ್ ಇಲ್ಲಂದ್ರು ಅನಧಿಕೃತ ರೂಪ್ ಟಾಪ್ ನಿರ್ಮಾಣ ಮಾಡಲಾಗಿದೆ.
 
ಬಾರ್ ಪಬ್ ಮಾಲೀಕರು ಪಾಲಿಕೆ ಅಧಿಕಾರಿಗಳಿಗೆ ಮಂತ್ಲಿ ಫಿಕ್ಸ್ ಮಾಡಿದ್ರಾ? ಎಂಬ ಪ್ರಶ್ನೆ ಕಾಡತೊಡಗಿದೆ. ರೂಪ್ ಟಾಪ್ ನಿರ್ಮಾಣ ಮಾಡಿ ಪಾಲಿಕೆಗೆ ಬಾರ್ ಮಾಲೀಕರು ತೆರಿಗೆ ವಂಚನೆ ಮಾಡಿದ್ದಾರೆ.ಸಿಲಿಕಾನ್ ಸಿಟಿಯಲ್ಲಿ 200 ಕ್ಕೂ ಹೆಚ್ಚು ಬಾರ್ ಪಬ್ಸ್ ಗಳಲ್ಲಿ ಅನಧಿಕೃತ ರೂಪ್ ಟಾಪ್ ನಿರ್ಮಾಣಮಾಡಿದ್ದು,ನಗರದ ಪೂರ್ವ ಹಾಗೂ ದಕ್ಷೀಣ ವಲಯದಲ್ಲಿ ಅತಿ ಹೆಚ್ಚು ಅನಧಿಕೃತ ರೂಪ್ ಟಾಪ್ ನಿರ್ಮಾಣಮಾಡಲಾಗಿದೆ.ಇಂತಹ ಅನಧಿಕೃತ ರೂಪ್ ಟಾಪ್ ವಿರುದ್ಧ ಕ್ರಮ ಕೈಗೊಳ್ಳಲು ಪಾಲಿಕೆ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ

ಸಿದ್ದರಾಮಯ್ಯ, ಡಿಕೆಶಿ ಕುರ್ಚಿ ಫೈಟ್ ನಡುವೆ ವೈರಲ್ ಆಗ್ತಿದೆ ಯಡಿಯೂರಪ್ಪ ಹಳೇ ವಿಚಾರ

ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಐತಿಹಾಸಿಕ ಕಾರ್ಯಕ್ರಮ ನಾಳೆ

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

ಮುಂದಿನ ಸುದ್ದಿ
Show comments