Webdunia - Bharat's app for daily news and videos

Install App

ರಜೆ ಮರೆತು ಕೆಲಸ ಮಾಡಿದ ಬಿಬಿಎಂಪಿ ಸಿಬ್ಬಂದಿ

Webdunia
ಮಂಗಳವಾರ, 23 ಮೇ 2017 (11:41 IST)
ಬೆಂಗಳೂರು: ಮೊನ್ನೆ ಬಂದ ಭಾರೀ ಮಳೆಗೆ ರಾಜಾಕಾಲುವೆ ಬಿದ್ದು  ಸಾವನ್ನಪ್ಪಿದ ಶಾಂತಕುಮಾರ್ ಮೃತದೇಹದ ಹುಡುಕಾಟಕ್ಕಾಗಿ ಬಿಬಿಎಂಪಿ ಸಿಬ್ಬಂದಿ ರಜೆ ಮರೆತು ಕೆಲಸ ಮಾಡಿದ್ದಾರೆ.

 
ಸತತ ಎರಡು ದಿನದಿಂದ ಶಂಕಿತ ಪ್ರದೇಶಗಳಲ್ಲೆಲ್ಲಾ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ರಾಜಾಕಾಲುವೆಗೆ ತಡೆಗೋಡೆ ನಿರ್ಮಿಸುತ್ತಿದ್ದ ಶಾಂತಕುಮಾರ್ ಶನಿವಾರ ರಾತ್ರಿ ಸುರಿದ ಮಳೆಗೆ ಕಾಲುವೆಗೆ ಬಿದ್ದು ಸಾವನ್ನಪ್ಪಿದ್ದರು.

ಜನರು ಕಾಲುವೆಗೆ ಕಸ ಸುರಿಯುವುದನ್ನು ನಿಲ್ಲಿಸಿದರೆ ಇಂತಹ ಅನಾಹುತಗಳನ್ನು ತಡೆಯಬಹುದು ಎಂದು ಈ ಸಂದರ್ಭದಲ್ಲಿ ಮೇಯರ್ ಜಿ. ಪದ್ಮಾವತಿ ತಿಳಿಸಿದ್ದಾರೆ. ಸುರಕ್ಷತಾ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿಗೂ ಯಾವುದೇ ಅಪಾಯವಾಗದಂತೆ ನೀರಿನಲ್ಲಿ ಮೃತದೇಹ ಹುಡುಕಾಟ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments