Webdunia - Bharat's app for daily news and videos

Install App

ರಜೆ ಮರೆತು ಕೆಲಸ ಮಾಡಿದ ಬಿಬಿಎಂಪಿ ಸಿಬ್ಬಂದಿ

Webdunia
ಮಂಗಳವಾರ, 23 ಮೇ 2017 (11:41 IST)
ಬೆಂಗಳೂರು: ಮೊನ್ನೆ ಬಂದ ಭಾರೀ ಮಳೆಗೆ ರಾಜಾಕಾಲುವೆ ಬಿದ್ದು  ಸಾವನ್ನಪ್ಪಿದ ಶಾಂತಕುಮಾರ್ ಮೃತದೇಹದ ಹುಡುಕಾಟಕ್ಕಾಗಿ ಬಿಬಿಎಂಪಿ ಸಿಬ್ಬಂದಿ ರಜೆ ಮರೆತು ಕೆಲಸ ಮಾಡಿದ್ದಾರೆ.

 
ಸತತ ಎರಡು ದಿನದಿಂದ ಶಂಕಿತ ಪ್ರದೇಶಗಳಲ್ಲೆಲ್ಲಾ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ರಾಜಾಕಾಲುವೆಗೆ ತಡೆಗೋಡೆ ನಿರ್ಮಿಸುತ್ತಿದ್ದ ಶಾಂತಕುಮಾರ್ ಶನಿವಾರ ರಾತ್ರಿ ಸುರಿದ ಮಳೆಗೆ ಕಾಲುವೆಗೆ ಬಿದ್ದು ಸಾವನ್ನಪ್ಪಿದ್ದರು.

ಜನರು ಕಾಲುವೆಗೆ ಕಸ ಸುರಿಯುವುದನ್ನು ನಿಲ್ಲಿಸಿದರೆ ಇಂತಹ ಅನಾಹುತಗಳನ್ನು ತಡೆಯಬಹುದು ಎಂದು ಈ ಸಂದರ್ಭದಲ್ಲಿ ಮೇಯರ್ ಜಿ. ಪದ್ಮಾವತಿ ತಿಳಿಸಿದ್ದಾರೆ. ಸುರಕ್ಷತಾ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿಗೂ ಯಾವುದೇ ಅಪಾಯವಾಗದಂತೆ ನೀರಿನಲ್ಲಿ ಮೃತದೇಹ ಹುಡುಕಾಟ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments