Webdunia - Bharat's app for daily news and videos

Install App

ಬಿಸಿ ಪಾಟೀಲ್ ಪುತ್ರಿ ಬೈ ಎಲೆಕ್ಷನ್ ಕ್ಯಾಂಡಿಡೇಟ್?

Webdunia
ಭಾನುವಾರ, 4 ಆಗಸ್ಟ್ 2019 (18:28 IST)
ಅನರ್ಹಗೊಂಡಿರೋ ಶಾಸಕ ಬಿ.ಸಿ.ಪಾಟೀಲ್ ತಮ್ಮ ಪುತ್ರಿಯೊಂದಿಗೆ ಆಗಮಿಸಿ ಮುಖ್ಯಮಂತ್ರಿಯನ್ನ ಭೇಟಿ ಮಾಡಿರೋದು ಹಲವು ಚರ್ಚೆಗೆ ಕಾರಣವಾಗಿವೆ.

ಹಿರೆಕೇರೂರು ಕ್ಷೇತ್ರದಿಂದ ಉಪ ಚುನಾವಣೆಯಲ್ಲಿ ಬಿ.ಸಿ. ಪಾಟೀಲ್ ಅವರ ಪುತ್ರಿಯಾದ ಸೃಷ್ಟಿ ಸ್ಪರ್ಧೆ ಮಾಡ್ತಾರೆ. ಹೀಗಂತ ಸುದ್ದಿ ಹರಿದಾಡಲಾರಂಭಿಸಿದೆ.

ಸುಪ್ರೀಂ ಕೋರ್ಟ್ ವಿಳಂಬವಾಗಿ ಬಂದರೆ ಆಗ ಸೃಷ್ಟಿ ಪಾಟೀಲ್ ರನ್ನು ಚುನಾವಣೆ ಅಖಾಡಕ್ಕೆ ಇಳಿಸಲು ಸಿದ್ಧತೆ ನಡೆಸಲಾಗುತ್ತಿದೆ.

ಕ್ಷೇತ್ರದ ಜನರು ಹೇಳಿದಂತೆ ನಾನು ಕೇಳುವೆ ಅಂತ ಬಿ.ಸಿ.ಪಾಟೀಲ್ ಹೇಳಿದ್ದಾರೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments