Webdunia - Bharat's app for daily news and videos

Install App

‘ಟಗರು’ ಸಿದ್ದರಾಮಯ್ಯಗೆ ಚುಚ್ಚಿ ಚುಚ್ಚಿ ತಿವಿದ ಬಿ.ಸಿ.ಪಾಟೀಲ್

Webdunia
ಗುರುವಾರ, 14 ನವೆಂಬರ್ 2019 (20:53 IST)
ಉಪ ಚುನಾವಣೆಯಲ್ಲಿ ಕಣಕ್ಕಿಳಿಯಲು ಮುಂದಾಗಿರೋ ಬಿ.ಸಿ.ಪಾಟೀಲ್  ಅವರು ಮಾಜಿ ಸಿಎಂ ವಿರುದ್ಧ ಕೆಂಡಕಾರಿದ್ದಾರೆ.

ಟಗರು ಖ್ಯಾತಿಯ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರೋ ಬಿ.ಸಿ.ಪಾಟೀಲ್, ರಾಜ್ಯದಲ್ಲಿಯೇ ಅತೀ ಹೆಚ್ಚು ಮತಗಳಿಂದ ಗೆದ್ದು ಬರುವೆ ಎಂದು ಸವಾಲ್ ಹಾಕಿದ್ದಾರೆ.

ಮಾಡೋಕೆ ಸಿದ್ದರಾಮಯ್ಯ ಹತ್ತಿರ ಕೆಲಸ ಇಲ್ಲ. ಹೀಗಾಗಿ ಟೀಕೆ ಮಾಡುತ್ತಾ ಕಾಲ ಹರಣ ಮಾಡುತ್ತಿದ್ದಾರೆ. ಜನರು ಸರಿಯಾದ ಸಮಯದಲ್ಲಿ ಪಾಠ ಕಲಿಸುತ್ತಾರೆ ಅಂತ ವ್ಯಂಗ್ಯವಾಡಿದ್ರು.

ಹಾವೇರಿಯ ರಟ್ಟಿಹಳ್ಳಿಯಲ್ಲಿ ಬಿ.ಸಿ.ಪಾಟೀಲ್ ಗೆ ಅದ್ದೂರಿ ಸ್ವಾಗತವನ್ನು ಮುಖಂಡರು ಕೋರಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments