‘ಟಗರು’ ಸಿದ್ದರಾಮಯ್ಯಗೆ ಚುಚ್ಚಿ ಚುಚ್ಚಿ ತಿವಿದ ಬಿ.ಸಿ.ಪಾಟೀಲ್

Webdunia
ಗುರುವಾರ, 14 ನವೆಂಬರ್ 2019 (20:53 IST)
ಉಪ ಚುನಾವಣೆಯಲ್ಲಿ ಕಣಕ್ಕಿಳಿಯಲು ಮುಂದಾಗಿರೋ ಬಿ.ಸಿ.ಪಾಟೀಲ್  ಅವರು ಮಾಜಿ ಸಿಎಂ ವಿರುದ್ಧ ಕೆಂಡಕಾರಿದ್ದಾರೆ.

ಟಗರು ಖ್ಯಾತಿಯ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರೋ ಬಿ.ಸಿ.ಪಾಟೀಲ್, ರಾಜ್ಯದಲ್ಲಿಯೇ ಅತೀ ಹೆಚ್ಚು ಮತಗಳಿಂದ ಗೆದ್ದು ಬರುವೆ ಎಂದು ಸವಾಲ್ ಹಾಕಿದ್ದಾರೆ.

ಮಾಡೋಕೆ ಸಿದ್ದರಾಮಯ್ಯ ಹತ್ತಿರ ಕೆಲಸ ಇಲ್ಲ. ಹೀಗಾಗಿ ಟೀಕೆ ಮಾಡುತ್ತಾ ಕಾಲ ಹರಣ ಮಾಡುತ್ತಿದ್ದಾರೆ. ಜನರು ಸರಿಯಾದ ಸಮಯದಲ್ಲಿ ಪಾಠ ಕಲಿಸುತ್ತಾರೆ ಅಂತ ವ್ಯಂಗ್ಯವಾಡಿದ್ರು.

ಹಾವೇರಿಯ ರಟ್ಟಿಹಳ್ಳಿಯಲ್ಲಿ ಬಿ.ಸಿ.ಪಾಟೀಲ್ ಗೆ ಅದ್ದೂರಿ ಸ್ವಾಗತವನ್ನು ಮುಖಂಡರು ಕೋರಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲರಿಗೂ ಫ್ರೀ ಗ್ಯಾರಂಟಿ ಕೊಡೋದು ಕಷ್ಟ: ಎಚ್ ಸಿ ಬಾಲಕೃಷ್ಣ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಬಾಸ್ ಖಮೇನಿ ಕೊಲ್ಲಲು ಹೇಳಿಕೊಟ್ಟಿದ್ದು ಮೋದಿಯೇ: ಭಾರತೀಯ ಬಾಲಕನ ಮಾತು ಕೇಳಿದ್ರೆ ಶಾಕ್ ಆಗ್ತೀರಿ Video

ಭಾರತದ ದಾಳಿಯಿಂದಲೇ ಇನ್ನೂ ಎದ್ದಿಲ್ಲ, ಆಗಲೇ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನದ ವಾಯುನೆಲೆ ಮೇಲೆ ದಾಳಿ

ಇದೆಂಥಾ ಅಸಹ್ಯ.. ಸ್ವೀಟ್ ಖರೀದಿ ಮಾಡುವವರು ಈ ವಿಡಿಯೋ ತಪ್ಪದೇ ನೋಡಿ

ಮುಂದಿನ ಸುದ್ದಿ
Show comments