Webdunia - Bharat's app for daily news and videos

Install App

ಬಿ.ಸಿ.ಪಾಟೀಲ್ ಒಬ್ಬ ನಾಲಾಯಕ್ ಎಂದ ಸಿದ್ದರಾಮಯ್ಯ - ಬೈ ಎಲೆಕ್ಷನ್ ಬಿಸಿ

Webdunia
ಬುಧವಾರ, 27 ನವೆಂಬರ್ 2019 (19:24 IST)

ಅನರ್ಹ ಶಾಸಕ ಹಾಗೂ ಹಿರೇಕೆರೂರಿನ ಉಪ ಚುನಾವಣೆ ಅಭ್ಯರ್ಥಿ ಬಿ.ಸಿ.ಪಾಟೀಲ್ ಒಬ್ಬ ನಾಲಾಯಕ್ ಆಗಿದ್ದಾನೆ. ಹೀಗಂತ ಮಾಜಿ ಸಿಎಂ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಟೀಕೆ ಮಾಡಿದ್ದಾರೆ.
 

ಕಾಂಗ್ರೆಸ್ ಅಭ್ಯರ್ಥಿ ಬನ್ನಿಕೋಡ್ ಪರ ನಡೆದ ಕೈ ಪಾಳೆಯದ ಪ್ರಚಾರ ಸಭೆಯಲ್ಲಿ ಮಾತನಾಡಿರೋ ಮಾಜಿ ಸಿಎಂ ಸಿದ್ದರಾಮಯ್ಯ, ಬಿ.ಸಿ.ಪಾಟೀಲ್, ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದರು.
 

ಮುಂಬೈಗೆ ಹೋಗಿ ಬಿಜೆಪಿಯಿಂದ ಬಿ.ಸಿ.ಪಾಟೀಲ್ ಪಡೆದುಕೊಂಡಿರೋ ಹಣ ಪಡೆದುಕೊಂಡು ಕಾಂಗ್ರೆಸ್ ಗೆ ಓಟ್ ಹಾಕಿ ಅಂತ ಕೇಳಿಕೊಂಡ್ರು.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments