ಬಿ.ಸಿ.ಪಾಟೀಲ್ ಸಿಡಿಸಿದ್ರು ಹೊಸ ಬಾಂಬ್

Webdunia
ಶನಿವಾರ, 1 ಜೂನ್ 2019 (17:48 IST)
ಪ್ರತಿಬಾರಿ ಸಚಿವಸ್ಥಾನ ಚರ್ಚೆ ಆಗೋವಾಗ ಶಾಸಕ ಬಿ.ಸಿ.ಪಾಟೀಲ್ ಬಾಂಬ್ ಸಿಡಿಸುತ್ತಲೇ ಇದ್ದಾರೆ.

ಕಾಂಗ್ರೆಸ್ ಪಕ್ಷವನ್ನ ಬೀಡುವುದಿಲ್ಲ. ಹೀಗಂತ ಶಾಸಕ ಬಿ.ಸಿ.ಪಾಟೀಲ್ ಹೇಳಿಕೆ ನೀಡಿದ್ದಾರೆ.

ಆಪರೇಷನ್ ಕಮಲವನ್ನ ಬಿಜೆಪಿ ಅವರನ್ನೆ ಕೇಳಿ ನಾನು ಕಾಂಗ್ರೆಸ್ ಪಕ್ಷದವನು ಎಂದಿದ್ದಾರೆ.

ಈ ಬಾರಿ ಸಚಿವ ಸಂಪುಟದ ವಿಸ್ತರಣೆಯಲ್ಲಿ ನನಗೆ ಮಂತ್ರಿ ಸ್ಥಾನ ಕೊಡುತ್ತಾರೆ ಅನ್ನೊ ಭರವಸೆ ಇದೆ. ಸ್ವತಃ ನೇರವಾಗಿ ಸಿದ್ದರಾಮಯ್ಯ ಅವರೇ ಪೋನ್ ಮಾಡಿ ತಿಳಿಸಿದ್ದಾರೆ ಎಂದಿದ್ದಾರೆ.

ಗುಂಡೂರಾವ್ ಸಹ ಹೇಳಿದ್ದಾರೆ ಸಚಿವ ಸ್ಥಾನ ಫಿಕ್ಸ್ ಇದೆ ಅಂತ. ನಾನು ಯಾವ ಅತೃಪ್ತನಲ್ಲ, ಯಾರ ಸಂಪರ್ಕವನ್ನು ನಾನು ಮಾಡಿಲ್ಲ ಎಂದಿದ್ದಾರೆ.

ನಾಲ್ಕದಿನ ಬೆಂಗಳೂರುನಲ್ಲಿ ನಾಲ್ಕದಿನ ಹಿರೆಕೇರೂರುನಲ್ಲಿ ಇರುವೆ. ಯಾಕಂದ್ರೆ ನಾನು ವಿಧಾನ ಸಭೆ ಸದಸ್ಯ ಅಲ್ವಾ?
ಸ್ವಲ್ಪ ಅಸಮಾಧಾನವಿದೆ ಅಷ್ಟೇ ಎಂದು ಹಿರೆಕೇರೂರುನಲ್ಲಿ ಬಿ.ಸಿ.ಪಾಟೀಲ್ ಹೇಳಿದ್ದಾರೆ.

  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಕರ್ತವ್ಯಪಥದಲ್ಲಿ ವಂದೇ ಮಾತರಂ ಥೀಂನಲ್ಲೇ ಗಣರಾಜ್ಯೋತ್ಸವ ಸಂಭ್ರಮ: ಮೋದಿ ಶುಭಾಶಯ

ಆಪರೇಷನ್ ಸಿಂಧೂರವನ್ನು ಹಾಡಿಹೊಗಲಿದ ರಾಷ್ಟ್ರಪತಿ: ದೇಶಕ್ಕೆ ಮುರ್ಮು ಗಣರಾಜ್ಯೋತ್ಸವ ಸಂದೇಶ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಅವರಪ್ಪರಾಣೆ ಸಿಎಂ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು: ಎಚ್‌ಡಿ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments