ಬಿ. ಡಿ. ಎ. ಆಯುಕ್ತರ ನೇಮಕಾತಿಯಲ್ಲಿ ಗೋಲ್ ಮಾಲ್

Webdunia
ಗುರುವಾರ, 7 ಏಪ್ರಿಲ್ 2022 (15:03 IST)
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ನೇಮಕಾತಿಯಲ್ಲಿ ಮೇಲ್ನೋಟಕ್ಕೇನೆ ತಪ್ಪು ಕಾಣುತ್ತಿದೆ. ಇದನ್ನ ಕಂಡ ನ್ಯಾಯಪೀಠ ಕಣ್ಮುಚ್ಚಿ ಕುಳಿತುಕೊಳ್ಳಲು ಆಗೋದೇ ಇಲ್ಲ. ಈ ಕೂಡಲೇ ಸರ್ಕಾರ ಆಕ್ಷೇಪಣೆ ಸಲ್ಲಿಸುವಂತೆ ಹೈಕೋರ್ಟ್ ಈಗ ಸರ್ಕಾರಕ್ಕೆ ಸೂಚನೆ ನೀಡಿದೆ.
ಬಿಡಿಎ ಆಯುಕ್ತ ಎಂ.ಬಿ.ರಾಜೇಶ್ ಗೌಡ ಅವರ ನೇಮಕಾತಿಗೆ ಸಂಬಂಧಿಸಿದಂತೆ ಹೈಕೋರ್ಟ್ ಈಗ ಸರ್ಕಾರಕ್ಕೆ ಸೂಚನೆ ನೀಡಿದೆ. ಕೆಎಎಸ್ ಶ್ರೇಣಿಯಿಂದ ಐಎಎಸ್‌ಗೆ ಪದೋನ್ನತಿ ಪಡೆದಿರೋ ರಾಜೇಶ್‌ಗೌಡ ನೇಮಕಾತಿಯಲ್ಲಿ ತಪ್ಪುಗಳಾಗಿವೆ ಅಂತಲೇ ಹೈಕೋರ್ಟ್ ಹೇಳಿದೆ.
 
ಆದರೆ, ಈ ನೇಮಕಾತಿಗೆ ಆದೇಶವನ್ನ ರದ್ದುಗೊಳಿಸಬೇಕು ಎಂದು ವಕೀಲ ಜಿ.ಮೋಹನ್‌ಕುಮಾರ್‌ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನ್ಯಾಯ ಪೀಠ, ಸರ್ಕಾರಕ್ಕೆ ತ್ವರಿತಗತಿಯಲ್ಲಿಯೇ ಆಕ್ಷೇಪ ಸಲ್ಲಿಸಲು ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಹತ್ಯೆ ಪ್ರಕರಣದಲ್ಲಿ 4 ವರ್ಷ ತಲೆಮರೆಸಿಕೊಂಡಿದಾತ LPG ಬುಕ್ಕಿಂಗ್ ಮಾಡಲು ಹೋಗಿ ಸಿಕ್ಕಿಬಿದ್ದ

ವರ್ಸ್ ಇನ್ನೋವೇಶನ್ ಆಡಳಿತ ಮಂಡಳಿಯ ನಿರ್ದೇಶಕರಾಗಿ ಪಿ ಆರ್ ರಮೇಶ್ ನೇಮಕ

ಕೈಕಾಲು ಸರಿ ಇದ್ದು ದುಡಿಯಕ್ಕಾಗಲ್ಲ ಎನ್ನುವವರು ಈ ವಿಡಿಯೋ ನೋಡಲೇಬೇಕು

ಭ್ರಷ್ಟ, ಮನೆಹಾಳ ಕಾಂಗ್ರೆಸ್ ತೊಲಗಿಸಲು ಬಿಜೆಪಿ ಬೆಂಬಲಿಸಿ: ಆರ್. ಆಶೋಕ್ ಮನವಿ

ಚಿನ್ನಸ್ವಾಮಿಯಲ್ಲಿ ಪಂದ್ಯದ ವೇಳೆ ಜೇಬಿಗೆ ಕನ್ನ: ಆರೋಪಿಯಿಂದ ₹18 ಲಕ್ಷ ಮೌಲ್ಯದ 21 ಮೊಬೈಲ್‌ ಜಪ್ತಿ

ಮುಂದಿನ ಸುದ್ದಿ
Show comments