Webdunia - Bharat's app for daily news and videos

Install App

ಬಿ. ಡಿ. ಎ. ಆಯುಕ್ತರ ನೇಮಕಾತಿಯಲ್ಲಿ ಗೋಲ್ ಮಾಲ್

Webdunia
ಗುರುವಾರ, 7 ಏಪ್ರಿಲ್ 2022 (15:03 IST)
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ನೇಮಕಾತಿಯಲ್ಲಿ ಮೇಲ್ನೋಟಕ್ಕೇನೆ ತಪ್ಪು ಕಾಣುತ್ತಿದೆ. ಇದನ್ನ ಕಂಡ ನ್ಯಾಯಪೀಠ ಕಣ್ಮುಚ್ಚಿ ಕುಳಿತುಕೊಳ್ಳಲು ಆಗೋದೇ ಇಲ್ಲ. ಈ ಕೂಡಲೇ ಸರ್ಕಾರ ಆಕ್ಷೇಪಣೆ ಸಲ್ಲಿಸುವಂತೆ ಹೈಕೋರ್ಟ್ ಈಗ ಸರ್ಕಾರಕ್ಕೆ ಸೂಚನೆ ನೀಡಿದೆ.
ಬಿಡಿಎ ಆಯುಕ್ತ ಎಂ.ಬಿ.ರಾಜೇಶ್ ಗೌಡ ಅವರ ನೇಮಕಾತಿಗೆ ಸಂಬಂಧಿಸಿದಂತೆ ಹೈಕೋರ್ಟ್ ಈಗ ಸರ್ಕಾರಕ್ಕೆ ಸೂಚನೆ ನೀಡಿದೆ. ಕೆಎಎಸ್ ಶ್ರೇಣಿಯಿಂದ ಐಎಎಸ್‌ಗೆ ಪದೋನ್ನತಿ ಪಡೆದಿರೋ ರಾಜೇಶ್‌ಗೌಡ ನೇಮಕಾತಿಯಲ್ಲಿ ತಪ್ಪುಗಳಾಗಿವೆ ಅಂತಲೇ ಹೈಕೋರ್ಟ್ ಹೇಳಿದೆ.
 
ಆದರೆ, ಈ ನೇಮಕಾತಿಗೆ ಆದೇಶವನ್ನ ರದ್ದುಗೊಳಿಸಬೇಕು ಎಂದು ವಕೀಲ ಜಿ.ಮೋಹನ್‌ಕುಮಾರ್‌ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನ್ಯಾಯ ಪೀಠ, ಸರ್ಕಾರಕ್ಕೆ ತ್ವರಿತಗತಿಯಲ್ಲಿಯೇ ಆಕ್ಷೇಪ ಸಲ್ಲಿಸಲು ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments