ಮಳೆಯಲ್ಲೂ ಬಿ ಡಿ ಎ ಕಾರ್ಯಾಚರಣೆ

Webdunia
ಗುರುವಾರ, 11 ನವೆಂಬರ್ 2021 (20:00 IST)
ಜೆಪಿ ನಗರ ಬಡಾವಣೆಯ ಆಲಹಳ್ಳಿಯಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಸರ್ವೆ ಸಂಖ್ಯೆ 5/7, 6/1, 6/4, 6/5, 7/2, 3, 4 ಮತ್ತು 8 ರ 4 ಎಕರೆ 20 ಗುಂಟೆ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ 40 ಶೆಡ್ ಗಳನ್ನು ಬಿಡಿಎ ದಕ್ಷಿಣ ವಲಯದ ಕಾರ್ಯಪಾಲಕ ಅಭಿಯಂತರ ಎಚ್.ಎಸ್.ಚುಂಚೇಗೌಡ ನೇತೃತ್ವದಲ್ಲಿ ತೆರವುಗೊಳಿಸಲಾಯಿತು 
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು, ಬಿಡಿಎಗೆ ಸೇರಿದ ಹಲವಾರು ಆಸ್ತಿಗಳನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಇಂತಹ ಆಸ್ತಿಗಳನ್ನು ಮರು ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಕಳೆದ ಒಂದು ತಿಂಗಳಿಂದ ಆರಂಭಿಸಲಾಗಿದೆ. ಈ ಪ್ರಕ್ರಿಯೆ ಮುಂದುವರಿಯಲಿದೆ. ಹಲವಾರು ಬಡಾವಣೆಗಳಲ್ಲಿ ಬಿಡಿಎಗೆ ಸೇರಿದ ಸಾವಿರಾರು ಕೋಟಿ ರೂಪಾಯಿಗಳ ಮೌಲ್ಯದ ಆಸ್ತಿಗಳನ್ನು ಒತ್ತುವರಿ ಅಥವಾ ಭೂಕಬಳಿಕೆದಾರರು ಕಬಳಿಕೆ ಮಾಡಿದ್ದಾರೆ. ಅವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಆಸ್ತಿಯನ್ನು ಮರು ಸ್ವಾಧೀನಕ್ಕೆ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೆ ಅದ್ಧೂರಿ ಬದುಕ ಬೇಡ, ಕನಿಷ್ಠ ಭದ್ರತೆ ಸಾಕೆಂದ ಕೇರಳದ ನೂತನ ಸಿಎಂ ಸತೀಶನ್

ಪ್ರಧಾನಿ ಮೋದಿ ಏನೇ ಮಾಡಿದ್ರೂ ಅಂಧ ಭಕ್ತರು ಸಂತೋಷ ಪಡ್ತಾರೆ: ಸಚಿವ ಸುಧಾಕರ್

ವಾಡಿಕೆಗಿಂತ ಆರು ದಿನ ಮುಂಚಿತವಾಗಿ ಮಾನ್ಸೂನ್ ಕೇರಳಕ್ಕೆ, ಇಲ್ಲಿದೆ ಮಾಹಿತಿ

ಶಿವಮೊಗ್ಗದಲ್ಲಿ ಒಂದೇ ಮೈದಾನದಲ್ಲಿ 5ಸಾವಿರ ಕ್ರಿಕೆಟ್ ಪಂದ್ಯ ವೀಕ್ಷಿಸಬಹುದು

ವಿಜಯ್‌ಗೆ ಕರೆ ಮಾಡಿ ನಿಮ್ಮ ಜತೆ ನಾವಿದ್ದೇವೆಂದ ಡಿಕೆ ಶಿವಕುಮಾರ್‌, Video

ಮುಂದಿನ ಸುದ್ದಿ
Show comments