Webdunia - Bharat's app for daily news and videos

Install App

ಮಳೆಯಲ್ಲೂ ಬಿ ಡಿ ಎ ಕಾರ್ಯಾಚರಣೆ

Webdunia
ಗುರುವಾರ, 11 ನವೆಂಬರ್ 2021 (20:00 IST)
ಜೆಪಿ ನಗರ ಬಡಾವಣೆಯ ಆಲಹಳ್ಳಿಯಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಸರ್ವೆ ಸಂಖ್ಯೆ 5/7, 6/1, 6/4, 6/5, 7/2, 3, 4 ಮತ್ತು 8 ರ 4 ಎಕರೆ 20 ಗುಂಟೆ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ 40 ಶೆಡ್ ಗಳನ್ನು ಬಿಡಿಎ ದಕ್ಷಿಣ ವಲಯದ ಕಾರ್ಯಪಾಲಕ ಅಭಿಯಂತರ ಎಚ್.ಎಸ್.ಚುಂಚೇಗೌಡ ನೇತೃತ್ವದಲ್ಲಿ ತೆರವುಗೊಳಿಸಲಾಯಿತು 
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು, ಬಿಡಿಎಗೆ ಸೇರಿದ ಹಲವಾರು ಆಸ್ತಿಗಳನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಇಂತಹ ಆಸ್ತಿಗಳನ್ನು ಮರು ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಕಳೆದ ಒಂದು ತಿಂಗಳಿಂದ ಆರಂಭಿಸಲಾಗಿದೆ. ಈ ಪ್ರಕ್ರಿಯೆ ಮುಂದುವರಿಯಲಿದೆ. ಹಲವಾರು ಬಡಾವಣೆಗಳಲ್ಲಿ ಬಿಡಿಎಗೆ ಸೇರಿದ ಸಾವಿರಾರು ಕೋಟಿ ರೂಪಾಯಿಗಳ ಮೌಲ್ಯದ ಆಸ್ತಿಗಳನ್ನು ಒತ್ತುವರಿ ಅಥವಾ ಭೂಕಬಳಿಕೆದಾರರು ಕಬಳಿಕೆ ಮಾಡಿದ್ದಾರೆ. ಅವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಆಸ್ತಿಯನ್ನು ಮರು ಸ್ವಾಧೀನಕ್ಕೆ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments