Webdunia - Bharat's app for daily news and videos

Install App

ನಡುರಸ್ತೆಯಲ್ಲಿಯೇ ವಿದ್ಯಾರ್ಥಿಗಳ ಗೂಂಡಾಗಿರಿ

Webdunia
ಬುಧವಾರ, 21 ಡಿಸೆಂಬರ್ 2022 (19:18 IST)
ಕ್ಷುಲ್ಲಕ ಕಾರಣಕ್ಕೆ ದೊಣ್ಣೆ, ವಿಕೆಟ್ ಹಿಡಿದು ಕಾಲೇಜು ವಿದ್ಯಾರ್ಥಿಗಳು ನಡುರಸ್ತೆಯಲ್ಲಿ ಗೂಂಡಾಗಿರಿ ಮಾಡಿದ್ದಾರೆ. ಯಲಹಂಕ ತಾಲೂಕಿನ ರಾಜಾನುಕುಂಟೆ ಬಳಿಯ ಪ್ರೆಸಿಡೆನ್ಸಿ ಕಾಲೇಜು‌ ಬಳಿ ಘಟನೆ ನಡೆದಿದ್ದು, ಕೈನಲ್ಲಿ ವಿಕೆಟ್ ಮತ್ತು ದೊಣ್ಣೆಗಳಿಡಿದು‌ ಓಡಾಡುವ ದೃಶ್ಯ ‌ಮೊಬೈಲ್​ನಲ್ಲಿ ಸೆರೆಯಾಗಿದೆ. ಪ್ರತಿನಿತ್ಯ ಕಾಲೇಜು ಬಳಿ ಪುಂಡ‌ ಯುವಕರಿಂದ ದಾಂಧಲೆ ಹೆಚ್ಚಾಗಿ ನಡೆಯುತ್ತಿದ್ದು, ವಿದ್ಯಾರ್ಥಿಗಳ ದಾಂಧಲೆಗೆ ಸುತ್ತಮುತ್ತಲಿನ ಗ್ರಾಮಸ್ಥರು ಬಿಚ್ಚಿಬಿದ್ದಿದ್ದಾರೆ. ಯುವಕರು ಗೂಂಡಾಗಿರಿ ಮಾಡ್ತಿದ್ರು ರಾಜಾನುಕುಂಟೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೇ ಕಣ್ಮುಚ್ಚಿ ಕುಳಿತಿದ್ದಾರೆ. ಕಾಲೇಜು ಬಳಿ ಪ್ರತಿನಿತ್ಯ ಗಲಾಟೆಗಳಾದ್ರು ಎಚ್ಚೆತ್ತುಕೊಳ್ತಿಲ್ಲ ಎಂದು ಸ್ಥಳೀಯರು ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಯಲಹಂಕ ತಾಲೂಕಿನ ದಿಬ್ಬೂರು ಬಳಿಯ ಪ್ರೆಸಿಡೆನ್ಸಿ ಯೂನಿವರ್ಸಿಟಿ ಕಾಲೇಜಿನ ಹುಡುಗರು, ಕ್ಷುಲ್ಲಕ ವಿಚಾರಕ್ಕೆ ಪರಸ್ಪರ ಬಡಿದಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳ ಹೊಡೆದಾಟದಲ್ಲಿ ಒಂದು ಕಾರು ಜಖಂ ಆಗಿದ್ದು, ಈ ಸಂಬಂಧ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸ್ವರಾಜ್ಯ ಪಕ್ಷ ಸೇರಿದಂತೆ ದೇಶದ 334 ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಬಿಗ್‌ ಶಾಕ್‌

ರಾಜ್ಯ ರಾಜಧಾನಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ: ಮುಂದಿನ 48 ಗಂಟೆ ಭಾರೀ ಮಳೆಯ ಮುನ್ಸೂಚನೆ

ಪ್ರಧಾನಿ ಮೋದಿಯನ್ನು ಹೂಗುಚ್ಛ ನೀಡಿ ಬರಮಾಡಿಕೊಂಡ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ಗೆಹಲೋಟ್

ಬೆಂಗಳೂರು- ಬೆಳಗಾವಿ ವಂದೇ ಭಾರತ್‌ಗೆ ಕೆಲವೇ ಕ್ಷಣಗಳಲ್ಲಿ ಮೋದಿ ಗ್ರೀನ್‌ಸಿಗ್ನಲ್‌: ವೇಳಾಪಟ್ಟಿ ಹೀಗಿದೆ

ಇಂದು ಮೋದಿ ಕರ್ನಾಟಕಕ್ಕೆ ಆಗಮನ: ಹಸಿರು ಮಾರ್ಗದ ಪ್ರಯಾಣಿಕರಿಗೆ ಬಿಗ್‌ ಶಾಕ್

ಮುಂದಿನ ಸುದ್ದಿ
Show comments