Select Your Language

Notifications

webdunia
webdunia
webdunia
webdunia

ಕೊರೊನಾ ಬಗ್ಗೆ ಎಚ್ಚರಿಕೆಯಿಂದ ಇದ್ರೆ ಒಳ್ಳೆಯದು- ಸಚಿವ ಸಿ.ಟಿ.ರವಿ

ಕೊರೊನಾ ಬಗ್ಗೆ ಎಚ್ಚರಿಕೆಯಿಂದ ಇದ್ರೆ ಒಳ್ಳೆಯದು- ಸಚಿವ ಸಿ.ಟಿ.ರವಿ
ಬೆಂಗಳೂರು , ಮಂಗಳವಾರ, 23 ಜೂನ್ 2020 (09:52 IST)
ಬೆಂಗಳೂರು : ಕೊರೊನಾ ಬಗ್ಗೆ ಎಚ್ಚರಿಕೆಯಿಂದ ಇದ್ರೆ ಒಳ್ಳೆಯದು ಎಂದು ಬೆಂಗಳೂರಿನಲ್ಲಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಎಷ್ಟು ದಿನ ಅಂತಾ ಸೀಲ್ ಡೌನ್ ಮಾಡಲಾಗುತ್ತೆ. 15 ದಿನ ನಿಯಂತ್ರಣ ಆಗುತ್ತೆ ಮತ್ತೆ ಹೀಗೆ ಆಗುತ್ತೆ. ದೇಶಕ್ಕೆ ಬರಬಾರದು ಅಂದುಕೊಂಡಿದ್ದೆವು ಬಂದುಬಿಟ್ಟಿದೆ. ರಾಜ್ಯ ಸೇರಿ ಗ್ರಾಮೀಣ ಪ್ರದೇಶಕ್ಕೂ ಕೊರೊನಾ ಬಂದಿದೆ. ಸೂಕ್ಷ್ಮ ಪ್ರದೇಶಗಳನ್ನು ಕಂಟೈನ್ ಮೆಂಟ್ ಆಗಿ ಮಾಡಲಾಗಿದೆ. ಇನ್ನು ಮುಂದೆ ನಾವೇ ಎಚ್ಚೆತ್ತುಕೊಳ್ಳಬೇಕು ಎಂದು ಬೆಂಗಳೂರಿನಲ್ಲಿ ಸಿ.ಟಿ.ರವಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ