ನೇಪಾಳಿ ಸೆಕ್ಯೂರಿಟಿಗಳ ನೇಮಕ ಮಾಡುವ ಮುನ್ನ ಎಚ್ಚರ ಎಚ್ಚರ

Webdunia
ಗುರುವಾರ, 5 ಜನವರಿ 2023 (19:27 IST)
ಬೆಂಗಳೂರಿನಲ್ಲಿ ಇತ್ತೀಚೆಗೆ ನೇಪಾಳಿ ಮೂಲದವರನ್ನ ಸೆಕ್ಯೂರಿಟಿಗಳಾವಿ ನೇಮಕ ಮಾಡ್ಕೊಳ್ಳೋರ ಸಂಖ್ಯೆ ಜಾಸ್ತಿನೇ ಅಗಿದೆ.ಕಡಿಮೆ ಸಂಬಂಳ ಅಂತಾ ನೇಮಕ ಮಾಡ್ಕೊಳ್ತಾರೆ. ಪೊಲೀಸರು ಎಷ್ಟೇ ಬಾರಿ ಎಚ್ಚರಿಕೆ ಕೊಟ್ರೂ ನೋ ಯೂಸ್.ಅದೇ ಕೆಲಸ ಮುಂದುವರಿಸುತ್ತಿದ್ದಾರೆ. ಇದೀಗ ನಗರದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು.ಮನೆಯ ಕಾವಲಾಗಿದ್ದ ನೇಪಾಳ ಮೂಲದ ದಂಪತಿ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಹಣ,ಚಿನ್ನಾಭರಣ ಕದ್ದು ಪರಾರಿ ಆಗಿದ್ದಾರೆ.ಇಷ್ಟುಕ್ಕೂ ಈ ರಾಬರಿ ಮಾಡಿದ್ದು ಬೇರೆ ಯಾರೋ ಅಲ್ಲ, ಜಾಲಹಳ್ಳಿ ಶಾರದಾಂಬನಗರದ 4 ನೇ ಕ್ರಾಸ್ ನಲ್ಲಿರೊ ಗೋಲ್ಡನ್ ಬೆಲ್ ಅಪಾರ್ಟ್ ಮೆಂಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಇದೇ ಶಿವರಾಜ್ ಮತ್ತು ಜಯಂತಿ ದಂಪತಿ.ಶಿವರಾಜ್ ಅಪಾರ್ಟ್ ಮೆಂಟ್ ನಲ್ಲಿ 6 ವರ್ಷದಿಂದ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿಕೊಂಡಿದ್ರೆ , ಜಯಂತಿ ಅಪಾರ್ಟ್ ಮೆಂಟ್ ನ ಕೆಲವು ಮನೆಗಳಲ್ಲಿ ಮನೆಗೆಲಸ ಮಾಡಿಕೊಂಡಿದ್ಳು.ಉಳಿದುಕೊಳ್ಳಲು ಒಂದು ರೂಂ ಕೂಡ ನೀಡಲಾಗಿತ್ತು.ಜಯಂತಿ ಅಪಾರ್ಟ್ ಮೆಂಟ್ ನ ಮೊದಲ ಮಹಡಿಯಲ್ಲಿರುವ ನರೇಶ್ ಎಂಬುವರ ಫ್ಲಾಟ್ ನಲ್ಲಿಯೂ ಕೆಲಸಕ್ಕೆ ಹೋಗ್ತಿದ್ಳು ಆ ವೇಳೆ ಕೀ ತೆಗೆದು ಡೂಪ್ಲಿಕೇಟ್ ಕೀ ಮಾಡಿಸಿಕೊಂಡಿದ್ದಾರೆ‌.ಮನೆಯವರು ಇಲ್ಲದಿದ್ದ ಸಮಯ ನೋಡಿ.ಅದೇ ಕೀ ಬಳಸಿ ಮನೆಯೊಳಗೆ ಹೋದವರು 800 ರಿಂದ 850 ಗ್ರಾಂ ಚಿನ್ನಾಭರಣ,ಹಣ ಕದ್ದು ಪರಾರಿಯಾಗಿದ್ದಾರೆ.ಮನೆಯಲ್ಲಿದ್ದ ಮಾಲೀಕರು ಕೊಡಗಿಗೆ ಹೋದ ಸಮಯವನ್ನೇ ನೋಡಿಕೊಂಡು ಕನ್ನ ಹಾಕಿದ್ದಾರೆ.ಡಿಸಂಬರ್ 31 ರಂದು ಮಾಲೀಕರು ಬಂದು ನೋಡಿದಾಗ ಕೃತ್ಯ ಬೆಳಕಿಗೆ ಬಂದಿದ್ದು,ಡಿಸಂಬರ್ 29 ರಿಂದಲೇ ದಂಪತಿ ನಾಪತ್ತೆಯಾಗಿದ್ದಾರೆ.ಘಟನೆ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
 ದಾಖಲಿಸಿಕೊಂಡಿರೊ ಜಾಲಹಳ್ಳಿ ಪೊಲೀಸರು ಆರೋಪಿ ಪತ್ತೆಗೆ 2 ವುಶೇಷ ತಂಡ ರಚಿಸಿ ಹುಡುಕಾಟ ನಡೆಸ್ತಿದ್ದಾರೆ‌ಇನ್ಮುಂದೆಯಾದ್ರೂ ಸೆಕ್ಯೂರಿಟಿ  ನೇಮಕ ಮಾಡುಕೊಳ್ಳೊ ಮುಂಚೆ  ನೂರು ಸಾರಿ ಯೋಚನೆ ಮಾಡಿ..ಇಲ್ಲ ಅಂದ್ರೆ ಇಂತಹ ಪರಿಸ್ಥಿತಿ ನಿಮಗೂ ಬಂದ್ರೂ ಬರಬಹುದು ಯಾವುದಕ್ಕೂ ಹುಷಾರ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments