Webdunia - Bharat's app for daily news and videos

Install App

ದೀಪಾವಳಿ ಮುಗಿದರೂ ರಾಜಧಾನಿಯಲ್ಲಿ ನಿಲ್ಲದ ಪಟಾಕಿ ಅವಘಡ

Webdunia
ಗುರುವಾರ, 3 ನವೆಂಬರ್ 2022 (14:07 IST)
ದೀಪಾವಳಿ ಮುಗಿದರೂ ಪಟಾಕಿ ಅವಘಡ ಮಾತ್ರ ನಿಂತಿಲ್ಲ. ಈ ವರಗೆ ಸುಮಾರು 40 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದು,ಪಟಾಕಿ ಸೀಡಿಸುವವರ ಜೊತೆಗೆ ವೀಕ್ಷಿಸಿದ ಅನೇಕ ಮಂದಿಗೆ ಪಟಾಕಿ ಎಫೆಕ್ಟ್ ಉಂಟಾಗಿದೆ ಎಂದು ಮಿಂಟೋ ಆಸ್ಪತ್ರೆಯಿಂದ ಮಾಹಿತಿ ನೀಡಿದ್ದಾರೆ.ಮೂರು ವರ್ಷದ ಅವಧಿಯಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಈ ಬಾರಿ ಆಗಿದೆ.ಪಟಾಕಿ ಬಗ್ಗೆ ಜಾಗೃತಿ ಮೂಡಿಸಿದರು ಪಟಾಕಿ ಅವಘಡಗಳು ನಿಂತಿಲ್ಲ.ಕೆಲವರ ಕಣ್ಣಿಗೆ ಗಂಭೀರ ಹಾನಿಯಾಗಿದ್ದು, ದೃಷ್ಟಿಯನ್ನು ಕಳೆದುಕೊಳ್ಳುವಂತಹ ಘಟನೆಗಳು ವರದಿಯಾಗಿವೆ.ಈ ಬಾರಿ 5 ಮಂದಿಗೆ ಗಂಭೀರವಾಗಿ ಕಣ್ಣಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.18 ಮಂದಿಗೆ ಗಂಭೀರ ಗಾಯವಾಗಿದ್ದು, ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆಯಿದೆ ಎಂದು ವೈದ್ಯರ ಮಾಹಿತಿ ನೀಡಿದ್ದಾರೆ.ಮಿಂಟೊ ಆಸ್ಪತ್ರೆಯಲ್ಲಿ ಪಟಾಕಿ ಗಾಯಕ್ಕೆ ಚಿಕಿತ್ಸೆ ಪಡೆದ 40 ಮಂದಿಯಲ್ಲಿ 21 ಮಂದಿ ಪಟಾಕಿ ಸಿಡಿಸದವರಾಗಿದ್ದಾರೆ. ಪಾದಚಾರಿ ಮಾರ್ಗದಲ್ಲಿ ಚಲಿಸು ವೇಳೆ ವೀಕ್ಷಿಸುವಾಗಲೂ 33 ಜನ ಗಾಯಗೊಂಡಿದ್ದಾರೆಂದು ಮಿಂಟೊ ಕಣ್ಣಿನ ಆಸ್ಪತ್ರೆ ನಿರ್ದೇಶಕಿ ಡಾ. ಸುಜಾತಾ ರಾಥೋಡ್ ಮಾಹಿತಿ ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments