ದೀಪಾವಳಿ ಮುಗಿದರೂ ರಾಜಧಾನಿಯಲ್ಲಿ ನಿಲ್ಲದ ಪಟಾಕಿ ಅವಘಡ

Webdunia
ಗುರುವಾರ, 3 ನವೆಂಬರ್ 2022 (14:07 IST)
ದೀಪಾವಳಿ ಮುಗಿದರೂ ಪಟಾಕಿ ಅವಘಡ ಮಾತ್ರ ನಿಂತಿಲ್ಲ. ಈ ವರಗೆ ಸುಮಾರು 40 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದು,ಪಟಾಕಿ ಸೀಡಿಸುವವರ ಜೊತೆಗೆ ವೀಕ್ಷಿಸಿದ ಅನೇಕ ಮಂದಿಗೆ ಪಟಾಕಿ ಎಫೆಕ್ಟ್ ಉಂಟಾಗಿದೆ ಎಂದು ಮಿಂಟೋ ಆಸ್ಪತ್ರೆಯಿಂದ ಮಾಹಿತಿ ನೀಡಿದ್ದಾರೆ.ಮೂರು ವರ್ಷದ ಅವಧಿಯಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಈ ಬಾರಿ ಆಗಿದೆ.ಪಟಾಕಿ ಬಗ್ಗೆ ಜಾಗೃತಿ ಮೂಡಿಸಿದರು ಪಟಾಕಿ ಅವಘಡಗಳು ನಿಂತಿಲ್ಲ.ಕೆಲವರ ಕಣ್ಣಿಗೆ ಗಂಭೀರ ಹಾನಿಯಾಗಿದ್ದು, ದೃಷ್ಟಿಯನ್ನು ಕಳೆದುಕೊಳ್ಳುವಂತಹ ಘಟನೆಗಳು ವರದಿಯಾಗಿವೆ.ಈ ಬಾರಿ 5 ಮಂದಿಗೆ ಗಂಭೀರವಾಗಿ ಕಣ್ಣಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.18 ಮಂದಿಗೆ ಗಂಭೀರ ಗಾಯವಾಗಿದ್ದು, ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆಯಿದೆ ಎಂದು ವೈದ್ಯರ ಮಾಹಿತಿ ನೀಡಿದ್ದಾರೆ.ಮಿಂಟೊ ಆಸ್ಪತ್ರೆಯಲ್ಲಿ ಪಟಾಕಿ ಗಾಯಕ್ಕೆ ಚಿಕಿತ್ಸೆ ಪಡೆದ 40 ಮಂದಿಯಲ್ಲಿ 21 ಮಂದಿ ಪಟಾಕಿ ಸಿಡಿಸದವರಾಗಿದ್ದಾರೆ. ಪಾದಚಾರಿ ಮಾರ್ಗದಲ್ಲಿ ಚಲಿಸು ವೇಳೆ ವೀಕ್ಷಿಸುವಾಗಲೂ 33 ಜನ ಗಾಯಗೊಂಡಿದ್ದಾರೆಂದು ಮಿಂಟೊ ಕಣ್ಣಿನ ಆಸ್ಪತ್ರೆ ನಿರ್ದೇಶಕಿ ಡಾ. ಸುಜಾತಾ ರಾಥೋಡ್ ಮಾಹಿತಿ ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಘಾಟಬೋರಳ್ ಗ್ರಾಮದಲ್ಲಿ ಮಂಗನ ದಾಳಿಗೆ ಬೆಚ್ಚಿದ್ದ ಜನತೆ ಇದೀಗ ನಿರಾಳ

ನಾಳೆ ಡಿಕೆ ಶಿವಕುಮಾರ್ ಪ್ರಮಾಣವಚನ: ಶಕ್ತಿಕೇಂದ್ರದ ಸಿಬ್ಬಂದಿಗೆ ಅರ್ಧದಿನ ರಜೆ

ಕೇರಳ ಸದ್ಯ ಎದುರಿಸುತ್ತಿರುವ ಸವಾಲಿನ ಬಗ್ಗೆ ಸಿಎಂ ವಿಡಿ ಸತೀಶನ್ ಕಳವಳ, ಇಲ್ಲಿದೆ ಮಾಹಿತಿ

ನಾಳೆ ಸಂಚಾರಕ್ಕೆ ಮುಕ್ತವಾಗಬೇಕಿದ್ದ ಬೆಂಗಳೂರು ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಹಠಾತ್ ಬದಲಾವಣೆ

ಕ್ರೈಂ ಮಾಡಿದಾಗ ಯುವಕ, ತೀರ್ಪು ಪ್ರಕಟದ ಸಮಯದಲ್ಲಿ ನಡೆಯಕ್ಕಾಗದ ಸ್ಥಿತಿ, ಏನಿದು ಅಚ್ಚರಿ ಘಟನೆ

ಮುಂದಿನ ಸುದ್ದಿ
Show comments