Webdunia - Bharat's app for daily news and videos

Install App

ರೀಲ್ಸ್ ಮಾಡುವ ಮುನ್ನ ಎಚ್ಚರ!

Webdunia
ಸೋಮವಾರ, 12 ಸೆಪ್ಟಂಬರ್ 2022 (09:02 IST)
ಚಿಕ್ಕಬಳ್ಳಾಪುರ : ಕೆರೆಯ ಬಳಿ ರೀಲ್ಸ್ ಮಾಡಲು ಹೋದ ಯುವತಿ ಕೆರೆಗೆ ಉರುಳಿ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ  ಜಿಲ್ಲೆಯ ಗಂಗಾನಹಳ್ಳಿ ಗ್ರಾಮದ ಬಳಿ ನಡೆದಿದೆ.
 
ಮೂಲತಃ ಶಿಡ್ಲಘಟ್ಟ ತಾಲೂಕಿನ ಗಾಜಿಲುವಾರುಪಲ್ಲಿ ಗ್ರಾಮದ ಎಂಎ ಪದವೀದರೆ ಅಮೃತ(22)  ಮೃತ ಯುವತಿ. ಅಂದಹಾಗೆ ಜಂಬಿಗೆ ಮರದಹಳ್ಳಿಯ ನೆಂಟರ ಮನೆಯ ಗೃಹಪ್ರವೇಶದ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಯುವತಿ ಅಮೃತ ಗಂಗಾನಹಳ್ಳಿ ಕೆರೆ ಕೋಡಿ ಹರಿಯುತ್ತಿರುವ ವಿಚಾರ ತಿಳಿದು ಮತ್ತೋರ್ವ ಯುವತಿಯ ಜೊತೆ ಕೆರೆ ಬಳಿ ತೆರಳಿದ್ದಳು.

 
ಈ ವೇಳೆ ಜೊತೆಯಲ್ಲಿದ್ದ ಯುವತಿಗೆ ವೀಡಿಯೋ ಮಾಡಲು ಹೇಳಿ ಮೊಬೈಲ್ ನೀಡಿ ಕೆರೆಯ ಅಂಚಿನ ದಿಂಡಿನ ಮೇಲೆ ತೆರಳಿದ್ದಳು. ಆದರೆ ಈ ವೇಳೆ ಆಕಸ್ಮಿಕ ಕಾಲು ಜಾರಿ ಕೆರೆಗೆ ಅಮೃತಾ ಉರುಳಿಬಿದ್ದು ಸಾವನ್ನಪ್ಪಿದ್ದಾಳೆ. ಗುಡಿಬಂಡೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮೃತದೇಹವನ್ನು ಗುಡಿಬಂಡೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. 

ಇನ್ನೂ ಕೆರೆಯ ನೀರಲ್ಲಿ ಅಮೃತ ಉರುಳಿದ ಘಟನೆಯನ್ನು ಅಕ್ಷತಾ ತೋಟದಲ್ಲಿದ್ದ ಗ್ರಾಮಸ್ಥರಿಗೆ ತಿಳಿಸಿದ್ದು ಅರ್ಧ ಗಂಟೆಯಲ್ಲೇ ಕೆರೆಯಿಂದ ಮೃತ ಅಕ್ಷತಾಳನ್ನು ಸ್ಥಳೀಯರೇ ಮೇಲೆ ಎತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments