Webdunia - Bharat's app for daily news and videos

Install App

ಆನ್‌ಲೈನ್‌ನಲ್ಲಿ ವಿದ್ಯುತ್ ಬಿಲ್ ಕಟ್ಟುವ ಮುನ್ನ ಎಚ್ಚರ …!

Webdunia
ಸೋಮವಾರ, 10 ಜುಲೈ 2023 (14:01 IST)
ಬೆಂಗಳೂರು : ತಾಂತ್ರಿಕತೆ ಬೆಳೆದಷ್ಟೂ ಸೈಬರ್ ಕಳ್ಳರ ಹಾವಳಿ ಹೆಚ್ಚಾಗ್ತಿದೆ. ಇಷ್ಟು ದಿನ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕ್ತಿದ್ದ ಸೈಬರ್ ಕಳ್ಳರು ಇದೀಗ ವಿದ್ಯುತ್ ಬಿಲ್ನಲ್ಲೂ ಕೈಚಳಕ ತೋರಿಸಿದ್ದಾರೆ.
 
ಹೌದು. ಬೆಸ್ಕಾಂ ಅಧಿಕಾರಿಗಳು ಅಂತಾ ಹೇಳಿಕೊಂಡು ವಿದ್ಯುತ್ ಬಿಲ್ ಕಟ್ಟಿಸಿಕೊಳ್ಳುವ ನೆಪದಲ್ಲಿ ಸೈಬರ್ ಕಳ್ಳರು ವ್ಯಕ್ತಿಯೊಬ್ಬರಿಂದ 53 ಸಾವಿರ ರೂ. ಎಗರಿಸಿದ್ದಾರೆ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಕಾಡುಗೋಡಿ ನಿವಾಸಿ ನಾರಾಯಣ್ ಪ್ರಸಾದ್ ಅವರನ್ನ ವಂಚಿಸಿ 53 ಸಾವಿರ ರೂ. ಎಗಿರಿಸಿದ್ದಾರೆ.

ಬೆಸ್ಕಾಂ ಅಧಿಕಾರಿಗಳು ಅಂತಾ ಹೇಳಿಕೊಂಡು ನಾರಾಯಣ್ ಪ್ರಸಾದ್ ಅವ್ರಿಗೆ ಬಿಲ್ ಕಟ್ಟುವಂತೆ ಹೇಳಿದ್ದಾರೆ. ಕರೆಂಟ್ ಬಿಲ್ ಕಟ್ಟದೇ ಇದ್ರೆ, ವಿದ್ಯುತ್ ಸಂಪರ್ಕ ಕಡಿತಗೊಳಿಸುವುದಾಗಿ ಎಚ್ಚರಿಸಿದಾಗ ನಾರಾಯಣ್ ಬಿಲ್ ಪಾವತಿಸಲು ಒಪ್ಪಿಕೊಂಡಿದ್ದಾರೆ. ನಂತರ ಒಂದು ಲಿಂಕ್ ಕಳಿಸಿ ಅದನ್ನು ಕ್ಲಿಕ್ ಮಾಡಿ ಫಾಲೋ ಮಾಡಿ ಅಂತಾ ಹೇಳಿದ್ದಾರೆ, ಅವರು ಹೇಳಿದಂತೆ ನಾರಾಯಣ್ ಲಿಂಕ್ ಕ್ಲಿಕ್ ಮಾಡಿ 1 ರೂ. ಕಳುಹಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯ ಚುನಾವಣಾ ಅಕ್ರಮ ಪ್ರತಿಭಟನೆ ಕಪಟ ನಾಟಕ: ಬಿವೈ ವಿಜಯೇಂದ್ರ

ನನ್ನನ್ನು ನಾನು ದ್ವೇಷಿಸುತ್ತೇನೆ, ನಾನು ಸೋತವನು: ಹೀಲಿಯಂ ಅನಿಲ ಸೇವಿಸಿ ಸಿಎ ಆತ್ಮಹತ್ಯೆ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments