Webdunia - Bharat's app for daily news and videos

Install App

ಆನ್‌ಲೈನ್‌ನಲ್ಲಿ ವಿದ್ಯುತ್ ಬಿಲ್ ಕಟ್ಟುವ ಮುನ್ನ ಎಚ್ಚರ …!

Webdunia
ಸೋಮವಾರ, 10 ಜುಲೈ 2023 (14:01 IST)
ಬೆಂಗಳೂರು : ತಾಂತ್ರಿಕತೆ ಬೆಳೆದಷ್ಟೂ ಸೈಬರ್ ಕಳ್ಳರ ಹಾವಳಿ ಹೆಚ್ಚಾಗ್ತಿದೆ. ಇಷ್ಟು ದಿನ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕ್ತಿದ್ದ ಸೈಬರ್ ಕಳ್ಳರು ಇದೀಗ ವಿದ್ಯುತ್ ಬಿಲ್ನಲ್ಲೂ ಕೈಚಳಕ ತೋರಿಸಿದ್ದಾರೆ.
 
ಹೌದು. ಬೆಸ್ಕಾಂ ಅಧಿಕಾರಿಗಳು ಅಂತಾ ಹೇಳಿಕೊಂಡು ವಿದ್ಯುತ್ ಬಿಲ್ ಕಟ್ಟಿಸಿಕೊಳ್ಳುವ ನೆಪದಲ್ಲಿ ಸೈಬರ್ ಕಳ್ಳರು ವ್ಯಕ್ತಿಯೊಬ್ಬರಿಂದ 53 ಸಾವಿರ ರೂ. ಎಗರಿಸಿದ್ದಾರೆ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಕಾಡುಗೋಡಿ ನಿವಾಸಿ ನಾರಾಯಣ್ ಪ್ರಸಾದ್ ಅವರನ್ನ ವಂಚಿಸಿ 53 ಸಾವಿರ ರೂ. ಎಗಿರಿಸಿದ್ದಾರೆ.

ಬೆಸ್ಕಾಂ ಅಧಿಕಾರಿಗಳು ಅಂತಾ ಹೇಳಿಕೊಂಡು ನಾರಾಯಣ್ ಪ್ರಸಾದ್ ಅವ್ರಿಗೆ ಬಿಲ್ ಕಟ್ಟುವಂತೆ ಹೇಳಿದ್ದಾರೆ. ಕರೆಂಟ್ ಬಿಲ್ ಕಟ್ಟದೇ ಇದ್ರೆ, ವಿದ್ಯುತ್ ಸಂಪರ್ಕ ಕಡಿತಗೊಳಿಸುವುದಾಗಿ ಎಚ್ಚರಿಸಿದಾಗ ನಾರಾಯಣ್ ಬಿಲ್ ಪಾವತಿಸಲು ಒಪ್ಪಿಕೊಂಡಿದ್ದಾರೆ. ನಂತರ ಒಂದು ಲಿಂಕ್ ಕಳಿಸಿ ಅದನ್ನು ಕ್ಲಿಕ್ ಮಾಡಿ ಫಾಲೋ ಮಾಡಿ ಅಂತಾ ಹೇಳಿದ್ದಾರೆ, ಅವರು ಹೇಳಿದಂತೆ ನಾರಾಯಣ್ ಲಿಂಕ್ ಕ್ಲಿಕ್ ಮಾಡಿ 1 ರೂ. ಕಳುಹಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments