ಕುಡಿದು ರಸ್ತೆಗಿಳಿಯೋ ಮುನ್ನ ಎಚ್ಚರ!

Webdunia
ಮಂಗಳವಾರ, 5 ಜುಲೈ 2022 (19:54 IST)
ಡ್ರಂಕ್ ಅಂಡ್ ಡ್ರೈವ್ ವಿರುದ್ಧದ ಕ್ರಮವನ್ನ ಪೊಲೀಸರು ಮತ್ತಷ್ಟು ಬಿಗಿಗೊಳಿಸಿದ್ದು, ಕುಡಿದು ವಾಹನ ಚಲಾಯಿಸುವ ಸವಾರರ ವಾಹನವನ್ನ ಮುಟ್ಟುಗೋಲು ಹಾಕಿಕೊಳ್ಳೋದಾಗಿ ಎಚ್ಚರಿಕೆ ನೀಡಿದ್ದಾರೆ.ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಡಾ.ಬಿ.ಆರ್.ರವಿಕಾಂತೇಗೌಡ ಈ ಬಗ್ಗೆ ಎಚ್ಚರಿಕೆ ನೀಡಿದ್ದು, 'ಡ್ರಂಕ್ ಅಂಡ್ ಡ್ರೈವ್ ಒಂದು ಅಪಾಯಕಾರಿ ಸಂಚಾರ ಉಲ್ಲಂಘನೆ.
ಈ ಸಂಚಾರ ಉಲ್ಲಂಘನೆಯನ್ನ ಪೊಲೀಸರು ರಾಜಿ ಮಾಡಿಕೊಳ್ಳುವುದಿಲ್ಲ. ನಿಯಮ ಉಲ್ಲಂಘಿಸುವವರು ವಾಹನ ವಾಪಾಸ್ ತೆಗೆದುಕೊಳ್ಳಲು ಸಾಧ್ಯವಿಲ್ಲ. ಪೊಲೀಸರು ವಾಹನವನ್ನ ಮುಟ್ಟುಗೋಲು ಹಾಕಿಕೊಳ್ಳುತ್ತಾರೆ ಮತ್ತು ಸ್ವೀಕೃತಿಯನ್ನ ನೀಡುತ್ತಾರೆ. ಇನ್ನು ದಂಡವನ್ನ ನ್ಯಾಯಾಲಯದಲ್ಲಿ ಮಾತ್ರ ಪಾವತಿಸಬೇಕು' ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments