Webdunia - Bharat's app for daily news and videos

Install App

ಓಎಲ್ ಎಕ್ಸ್ ಜಾಹೀರಾತು ನೋಡಿ ವಾಹನಗಳನ್ನು ಖರೀದಿಸುವ ಗ್ರಾಹಕರೇ ಹುಷಾರ್

Webdunia
ಶನಿವಾರ, 30 ಡಿಸೆಂಬರ್ 2017 (11:41 IST)
ಬೆಂಗಳೂರು: ಓಎಲ್ ಎಕ್ಸ್  ಜಾಹೀರಾತು ನೋಡಿ ವಾಹನಗಳನ್ನು, ವಸ್ತುಗಳನ್ನು  ಖರೀದಿಸುವ ಹಾಗು ಮಾರಾಟ ಮಾಡುವ ಗ್ರಾಹಕರಿಗೊಂದು ಎಚ್ಚರಿಕೆ. ಓಎಲ್ ಎಕ್ಸ್  ಜಾಹೀರಾತು ನೋಡಿ ವಾಹನಗಳನ್ನು ಖರೀದಿಸುವ ನೆಪದಲ್ಲಿ ನಾಮ ಹಾಕುವ ಕಳ್ಳರಿದ್ದಾರೆ ಹುಷಾರ್.


ಮಾಲೀಕರನ್ನು ನಂಬಿಸಿ ಬೈಕ್ ,ಮೊಬೈಲ್ ಎಗರಿಸುವ ಖತರ್ನಾಕ್ ಖದೀಮನೊಬ್ಬ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಹಾಸನ ಮೂಲದ ಪುನೀತ್ ಕುಮಾರ್ ಬಂಧಿಸಲ್ಪಟ್ಟ ಆರೋಪಿ. ಇತನನ್ನು ಕಬ್ಬನ್ ಪಾರ್ಕ್  ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇತನ ಬಳಿಯಿದ್ದ 3 ಲಕ್ಷ ಮೌಲ್ಯದ 5 ದ್ವಿಚಕ್ರ ವಾಹನ ಹಾಗು 3 ಮೊಬೈಲ್ ಫೋನನ್ನು ವಶಪಡಿಸಿಕೊಳ್ಳಲಾಗಿದೆ. ವಿಚಾರಣೆ ವೇಳೆ ಇತ 8 ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದು ಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments