Webdunia - Bharat's app for daily news and videos

Install App

ಬಾಡಿಗೆ ಮನೆ ಮಾಲೀಕರೇ ಹುಷಾರ್! ಮನೆ ಬಾಡಿಗೆ ಕೇಳಿದ್ರೆ ಜೈಲು ಗ್ಯಾರಂಟಿ

Webdunia
ಭಾನುವಾರ, 17 ಮೇ 2020 (10:54 IST)
ಬೆಂಗಳೂರು : ಬಾಡಿಗೆ ಮನೆ ಮಾಲೀಕರೇ ಹುಷಾರ್! ಒತ್ತಾಯ ಪೂರ್ವಕವಾಗಿ ಮನೆ ಬಾಡಿಗೆ ಕೇಳಿದ್ರೆ ಜೈಲುಪಾಲಾಗುವುದು ಗ್ಯಾರಂಟಿ.


ಹೌದು. ದಿಲ್ಲಿಯಲ್ಲಿ ಈ ಹೊಸ ರೂಲ್ಸ್ ಜಾರಿಯಾಗಿದ್ದು, ವಿದ್ಯಾರ್ಥಿಗಳನ್ನ ಹೊರಹಾಕಿದ್ದಕ್ಕೆ ದೆಹಲಿ ಮುಖರ್ಜಿ ನಗರ ಠಾಣೆಯಲ್ಲಿ 9 ಜನರ ವಿರುದ್ಧ ಕೇಸ್ ದಾಖಲಾಗಿದೆ.


ರಾಜ್ಯದಲ್ಲಿ ಮನೆ ಮಾಲೀಕರ ಕಿರಿಕ್ ಹೆಚ್ಚಾಗಿದ್ದು, ಸರ್ಕಾರದ ಮನವಿಗೂ ಡೋಂಟ್ ಕೇರ್ ಎನ್ನುತ್ತಿರುವ ಹಿನ್ನಲೆಯಲ್ಲಿ ದಿಲ್ಲಿಯಲ್ಲಿ ಜಾರಿಯಾದ ಹೊಸ ರೂಲ್ಸ್ ಕರ್ನಾಟಕದಲ್ಲೂ ಜಾರಿಗೆ ತರಲು ಜನ ಆಗ್ರಹಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments