Webdunia - Bharat's app for daily news and videos

Install App

ಬಾಡಿಗೆ ಮನೆ ಮಾಲೀಕರೇ ಹುಷಾರ್! ಮನೆ ಬಾಡಿಗೆ ಕೇಳಿದ್ರೆ ಜೈಲು ಗ್ಯಾರಂಟಿ

Webdunia
ಭಾನುವಾರ, 17 ಮೇ 2020 (10:54 IST)
ಬೆಂಗಳೂರು : ಬಾಡಿಗೆ ಮನೆ ಮಾಲೀಕರೇ ಹುಷಾರ್! ಒತ್ತಾಯ ಪೂರ್ವಕವಾಗಿ ಮನೆ ಬಾಡಿಗೆ ಕೇಳಿದ್ರೆ ಜೈಲುಪಾಲಾಗುವುದು ಗ್ಯಾರಂಟಿ.


ಹೌದು. ದಿಲ್ಲಿಯಲ್ಲಿ ಈ ಹೊಸ ರೂಲ್ಸ್ ಜಾರಿಯಾಗಿದ್ದು, ವಿದ್ಯಾರ್ಥಿಗಳನ್ನ ಹೊರಹಾಕಿದ್ದಕ್ಕೆ ದೆಹಲಿ ಮುಖರ್ಜಿ ನಗರ ಠಾಣೆಯಲ್ಲಿ 9 ಜನರ ವಿರುದ್ಧ ಕೇಸ್ ದಾಖಲಾಗಿದೆ.


ರಾಜ್ಯದಲ್ಲಿ ಮನೆ ಮಾಲೀಕರ ಕಿರಿಕ್ ಹೆಚ್ಚಾಗಿದ್ದು, ಸರ್ಕಾರದ ಮನವಿಗೂ ಡೋಂಟ್ ಕೇರ್ ಎನ್ನುತ್ತಿರುವ ಹಿನ್ನಲೆಯಲ್ಲಿ ದಿಲ್ಲಿಯಲ್ಲಿ ಜಾರಿಯಾದ ಹೊಸ ರೂಲ್ಸ್ ಕರ್ನಾಟಕದಲ್ಲೂ ಜಾರಿಗೆ ತರಲು ಜನ ಆಗ್ರಹಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷ್ಣವರ್ಧನ್‌ ಸಮಾಧಿ ತೆರವುಗೊಳಿಸಿ ಜಮೀನನ್ನೂ ಮಾರಲು ಹೊರಟ ಬಾಲಣ್ಣನ ಮಕ್ಕಳಿಗೆ ಶಾಕ್‌ ಮೇಲೆ ಶಾಕ್‌

ವ್ಯಕ್ತಿಯಲ್ಲಿ ರಕ್ತ ಮಿಶ್ರಿತ ಕಫ, ಎಕ್ಸರೇ ರಿಪೋರ್ಟ್ ನೋಡಿ ಬೆಚ್ಚಿಬಿದ್ದ ವೈದ್ಯರು

ವಿದ್ಯಾರ್ಥಿನಿ ಶಾಲೆಗೆ ಹೋಗಲು ನಿರಾಕರಣೆ: ಕಾರಣ ಕೇಳಿ ಬೆಚ್ಚಿದ ಪೋಷಕರು

ಚೀನಾದ ಟಿಯಾಂಜಿನ್‌ಗೆ ಆಗಮಿಸಿದ ಪ್ರಧಾನಿ ಮೋದಿಗೆ ಸಿಕ್ತು ಭವ್ಯ ಸ್ವಾಗತ

ಪತ್ನಿ ಸಾವು, ಆಕೆಯ ತಂಗಿಯನ್ನೇ ಮತ್ತೇ ಮದುವೆಯಾದ ಭೂಪನ ಡಿಮ್ಯಾಂಡ್ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments