Webdunia - Bharat's app for daily news and videos

Install App

ಬಾಡಿಗೆ ಮನೆ ಮಾಲೀಕರೇ ಹುಷಾರ್! ಮನೆ ಬಾಡಿಗೆ ಕೇಳಿದ್ರೆ ಜೈಲು ಗ್ಯಾರಂಟಿ

Webdunia
ಭಾನುವಾರ, 17 ಮೇ 2020 (10:54 IST)
ಬೆಂಗಳೂರು : ಬಾಡಿಗೆ ಮನೆ ಮಾಲೀಕರೇ ಹುಷಾರ್! ಒತ್ತಾಯ ಪೂರ್ವಕವಾಗಿ ಮನೆ ಬಾಡಿಗೆ ಕೇಳಿದ್ರೆ ಜೈಲುಪಾಲಾಗುವುದು ಗ್ಯಾರಂಟಿ.


ಹೌದು. ದಿಲ್ಲಿಯಲ್ಲಿ ಈ ಹೊಸ ರೂಲ್ಸ್ ಜಾರಿಯಾಗಿದ್ದು, ವಿದ್ಯಾರ್ಥಿಗಳನ್ನ ಹೊರಹಾಕಿದ್ದಕ್ಕೆ ದೆಹಲಿ ಮುಖರ್ಜಿ ನಗರ ಠಾಣೆಯಲ್ಲಿ 9 ಜನರ ವಿರುದ್ಧ ಕೇಸ್ ದಾಖಲಾಗಿದೆ.


ರಾಜ್ಯದಲ್ಲಿ ಮನೆ ಮಾಲೀಕರ ಕಿರಿಕ್ ಹೆಚ್ಚಾಗಿದ್ದು, ಸರ್ಕಾರದ ಮನವಿಗೂ ಡೋಂಟ್ ಕೇರ್ ಎನ್ನುತ್ತಿರುವ ಹಿನ್ನಲೆಯಲ್ಲಿ ದಿಲ್ಲಿಯಲ್ಲಿ ಜಾರಿಯಾದ ಹೊಸ ರೂಲ್ಸ್ ಕರ್ನಾಟಕದಲ್ಲೂ ಜಾರಿಗೆ ತರಲು ಜನ ಆಗ್ರಹಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮಲ್ಪೆ: ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments