Webdunia - Bharat's app for daily news and videos

Install App

ಹಸಿರು ಪಟಾಕಿ ಸಿಡಿಸುವಾಗಲೂ ಹುಷಾರು

Webdunia
ಭಾನುವಾರ, 15 ನವೆಂಬರ್ 2020 (09:12 IST)
ಬೆಂಗಳೂರು: ಈ ದೀಪಾವಳಿಗೆ ಪರಿಸರಕ್ಕೆ ಅಷ್ಟೊಂದು ಹಾನಿಕಾರಕವಲ್ಲದ ಹಸಿರು ಪಟಾಕಿಗಳನ್ನು ಸಿಡಿಸಲು ಸರ್ಕಾರ ಅನುಮತಿ ನೀಡಿದೆ. ಆದರೆ ಇದರಿಂದ ಅನಾಹುತವೇ ಆಗಲ್ಲ ಎಂದು ಅರ್ಥವಲ್ಲ.


ಹಸಿರು ಪಟಾಕಿಯಿಂದಲೂ ಅನಾಹುತ ತಪ್ಪಿದ್ದಲ್ಲ. ಹೀಗಾಗಿ ಇಂತಹ ಪಟಾಕಿಗಳನ್ನು ಸಿಡಿಸುವಾಗಲೂ ನಿಮ್ಮ ಕಣ್ಣು, ಮುಖ ಸೇರಿದಂತೆ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ. ಹಸಿರು ಪಟಾಕಿಗಳಲ್ಲಿ ಹಾನಿಕಾರಕವಲ್ಲದ ರಾಸಾಯನಿಕಗಳನ್ನು ಬಳಸಲಾಗುತ್ತದೆ. ಆದರೂ ಸ್ಪೋಟದ ತೀವ್ರತೆ ಇತರ ಪಟಾಕಿಗಳಂತೇ ಇರುತ್ತದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮ ಕಡ್ಡಾಯವಾಗಿ ತೆಗೆದುಕೊಳ್ಳಲೇಬೇಕು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments