ರಸ್ತೆ ದಾಟುವಾಗ ಇರಲಿ ಎಚ್ಚರ, ಸ್ವಲ್ಪ ತಪ್ಪಿದ್ರು ಅಪಾಯ ಗ್ಯಾರಂಟಿ...!

Webdunia
ಗುರುವಾರ, 6 ಜುಲೈ 2023 (18:20 IST)
ರಸ್ತೆ ದಾಟುವಾಗ ಇರಲಿ ಎಚ್ಚರ, ಸ್ವಲ್ಪ ತಪ್ಪಿದ್ರು ಅಪಾಯ ಕಟ್ಟಿಟ್ಟ ಬುತ್ತಿ.ಸ್ಕೂಲ್ ವ್ಯಾನ್ ಮಹಿಳೆಗೆ ಡಿಕ್ಕಿ ಹೊಡೆದಿದ್ದು,ಮಹಿಳೆ ಪ್ರಾಣಪಾಯದಿಂದ ಪಾರಗಿದ್ದಾಳೆ.ಬಸವನಗುಡಿಯ ಸೀತಾ ಸರ್ಕಲ್ ನಿಂದ ವಿದ್ಯಾಪೀಠ ಕಡೆಗೆ ಬರುತ್ತಿದ್ದ ಸ್ಕೂಲ್ ವ್ಯಾನ್ ಈ ವೇಳೆ ರಸ್ತೆ ದಾಟುತ್ತಿದ್ದ ರಾಧಮ್ಮ ಪ್ರಾರಣಾಪಾದಿಂದ ಪಾರಾಗಿದ್ದಾಳೆ.ಸಿಸಿಟಿವಿಯಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ.ಅಪಘಾತದಲ್ಲಿ ರಾಧಮ್ಮ ಕಾಲು ಮುರಿದುಕೊಂಡಿದ್ದು, ಖಾಸಗಿ ಆಸ್ಪತ್ರೆಯ ಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬಸವನಗುಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆ ಇಲ್ಲಿದೆ ವಿವರ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಮುಂದಿನ ಸುದ್ದಿ
Show comments