ಕಾವೇರಿ ನೀರು ಕುಡಿಯುವ ಮುನ್ನ ಎಚ್ಚರ

Webdunia
ಸೋಮವಾರ, 15 ನವೆಂಬರ್ 2021 (18:19 IST)
ಜಲಮಂಡಳಿ ನೀರು ಕುಡಿಯುವ ಮುನ್ನ ಸಿಟಿ ಜನರೇ ಎಚ್ಚರ. ಎಚ್ಚರ .. ಕಾವೇರಿ ನೀರಿಗೆ ಸೇರುತ್ತಿದೆ ಕೊಳಚೆ ನೀರು.! ಕೊಳಚೆ ನೀರು ಸೇವಿಸಿದ ಸುಮಾರು 20ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖ ಲಾಗಿರುವ ಘಟನೆ ಎಚ್ಬಿಆರ್ನ ಟೆಲಿ ಕಾಂ ಲೇಔಟ್ನಲ್ಲಿ ನಡೆದಿದೆ.ಘಟನೆ ನಡೆದು ಒಂದು ವಾರ ಕಳೆದರೂ ಸಹ ಜಲಮಂಡಳಿ ಅಕಾರಿಗಳು ಸ್ಥಳಕ್ಕೆ ಬಾರದಿರುವುದು ದುರಾದೃಷ್ಟಕರ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಘಟನೆ ಬಗ್ಗೆ ಜಲಮಂಡಳಿ ಅಕಾರಿಗಳನ್ನು ಪ್ರಶ್ನಿಸಿದರೆ, ನಮ್ಮಿಂದು ಯಾವುದೇ ತಪ್ಪಾಗಿಲ್ಲ ಎಂದು ಹಾರಿಕೆ ಉತ್ತರಗಳನ್ನು ನೀಡುತ್ತಿದ್ದಾರೆ. ನಗರದ ವಿವಿಧೆಡೆ ಕುಡಿಯುವ ನೀರು ಹಾಗೂ ಇತರೆ ಕಾಮಗಾರಿಗಳು ನಡೆಯುತ್ತಿದ್ದು, ಇದರಿಂದ ಕಾವೇರಿ ನೀರಿನ ಪೈಪ್ಗಳಿಗೆ ಹಾನಿಯುಂಟಾಗಿ ಇದಕ್ಕೆ ಕಲುಷಿತ ನೀರು ಸೇರುವುದರಿಂದ ಇಂತಹ ಘಟನೆಗಳು ನಡೆಯುತ್ತಲೇ ಇವೆ ಎಂದು ಹೇಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments