Webdunia - Bharat's app for daily news and videos

Install App

ಕರಡಿ ದಾಳಿ: ಗಂಭೀರ ಗಾಯ

Webdunia
ಸೋಮವಾರ, 17 ಸೆಪ್ಟಂಬರ್ 2018 (18:05 IST)
ಕರಡಿ ಏಕಾಏಕಿ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.

ಕೊಪ್ಪಳ ಜಿಲ್ಲಾ ಆಚಾರ ತಿಮ್ಮಾಪುರ ಗ್ರಾಮದಲ್ಲಿ ಕರಡಿ ದಾಳಿ ನಡೆದಿದೆ. ಗ್ರಾಮದ ನಿವಾಸಿ ಹನುಮಪ್ಪ ತಂದೆ ಪಕೀರಪ್ಪ (23) ವಷ೯ದ ಯುವಕನ ಮೇಲೆ ಕರಡಿ ದಾಳಿ ಮಾಡಿದೆ. ದಾಳಿ ಸಂದರ್ಭದಲ್ಲಿ ಗಂಭೀರ ಗಾಯ ಮಾಡಿದೆ. ಬೆಳಗ್ಗೆ ಬಹಿರ್ದೆಸೆಗೆಂದು ಹೊರ ಹೋಗಿದ್ದ ಸಮಯದಲ್ಲಿ ಕರಡಿ ದಾಳಿ ಮಾಡಿದೆ.


ಸಧ್ಯ ಗಂಭೀರವಾಗಿ ಗಾಯಗೊಂಡಿರುವ ಯುವಕ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡವಯುತ್ತಿದ್ದು ಸಾವು ಬದುಕಿನ ಮದ್ಯ ಹೋರಾಟ ನಡೆಸುತ್ತಿದ್ದಾನೆ. ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ ಆಸ್ಪತ್ರೆಗೆ  ದಾಖಲು ಮಾಡಲಾಗುತ್ತಿದೆ. ಈ ಕುರಿತು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಜ್ ಯಾತ್ರೆಗೆ ತೆಗೆದಿಟ್ಟಿದ್ದ 3 ಲಕ್ಷ ಹಣ ಬಸ್ ನಲ್ಲೇ ಬಿಟ್ಟು ಹೋಗಿದ್ದ ದಂಪತಿ: ಕಂಡಕ್ಟರ್ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಬೈ ಬೈ ಅಪ್ಪ ಎಂದ ಮಗಳು ಕೊನೆಗೆ ಚಿನಾಬ್ ನದಿಗೆ ಧುಮುಕಿಯೇ ಬಿಟ್ಟಳು: ಶಾಕಿಂಗ್ ಘಟನೆಯ ವಿಡಿಯೋ ವೈರಲ್ Video

Karnataka Weather: ಕರ್ನಾಟಕದಲ್ಲಿ ಈ ವಾರ ಮಳೆ ಮುನ್ಸೂಚನೆ ಬಗ್ಗೆ ಮಹತ್ವದ ಅಪ್ ಡೇಟ್

ಪಾದಯಾತ್ರೆ ಆರಂಭಿಸಿದ ಬಳಿಕ, ಡಿಕೆ ಶಿವಕುಮಾರ್ ಉತ್ತರ ಕರ್ನಾಟಕದತ್ತ ಮುಖ: ವಿಜಯೇಂದ್ರ

ವಿಟ್ಲಪಿಂಡಿ ಉತ್ಸವದ ವೇಳೆ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿ, ಭಕ್ತರಲ್ಲಿ ಆತಂಕ

ಮುಂದಿನ ಸುದ್ದಿ
Show comments