Webdunia - Bharat's app for daily news and videos

Install App

ಕೊರೋನಾ ಹೆಸರಲ್ಲಿ ಈ ರೀತಿ ವಂಚಿಸುವವರಿದ್ದಾರೆ! ಹುಷಾರ್!

Webdunia
ಬುಧವಾರ, 18 ಮಾರ್ಚ್ 2020 (09:27 IST)
ಬೆಂಗಳೂರು: ಕೊರೋನಾವೈರಸ್ ದೇಶದೆಲ್ಲೆಡೆ ಮರಣ ಭಯ ಸೃಷ್ಟಿಸಿದ್ದರೆ ಇದನ್ನೇ ಕೆಲವು ಕಿಡಿಗೇಡಿಗಳು ತಮ್ಮ ದುರ್ಲಾಭಕ್ಕೆ ಬಳಸಿಕೊಳ್ಳುತ್ತಿದ್ದಾರೆ.

 

ಕೊರೋನಾ ಹರಡದಂತೆ ಸರ್ಕಾರ ಮನೆ ಮನೆಗೆ ಸ್ಯಾನಿಟೈಸ್ ಮಾಡಲು ಹೇಳಿದೆ ಎಂದು ಕೆಲವು ಕಿಡಿಗೇಡಿಗಳ ಗುಂಪು ಬಂದು ಕಳ್ಳತನ, ದರೋಡೆ ಮಾಡಲು ಯತ್ನಿಸುತ್ತಿದೆ.

ಸರ್ಕಾರ ಇಂತಹ ಯಾವುದೇ ಕ್ರಮ ಕೈಗೊಳ್ಳಲು ಯಾರಿಗೂ ಸೂಚಿಸಿಲ್ಲ. ಹೀಗಾಗಿ ಸ್ಯಾನಿಟೈಸ್ ಮಾಡುವ ಸೋಗಿನಲ್ಲಿ ಬಂದು ಕಳ್ಳತನ ಇತ್ಯಾದಿ ತೊಂದರೆ ಕೊಡುವವರ ವಿರುದ್ಧ ಹುಷಾರಾಗಿರಿ!

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ಕಿಟೆಕ್ಚರ್ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಮೂವರು ಕ್ಲಾಸ್‌ಮೇಟ್‌ಗಳ ವಿರುದ್ಧ ಎಫ್‌ಐಆರ್‌

ಕರ್ನಾಟಕದ ಲೋಕಸಭಾ ಕ್ಷೇತ್ರದಲ್ಲೂ ಕಳ್ಳಾಟ ನಡೆದಿದೆ: ರಾಹುಲ್ ಗಾಂಧಿ ಗಂಭೀರ ಆರೋಪ

ತಲಾದಾಯದಲ್ಲಿ ದೇಶದಲ್ಲೇ ಕರ್ನಾಟಕ NO.1:ಇದೆಲ್ಲ ಗ್ಯಾರಂಟಿ ಯೋಜನೆ ಕೊಡುಗೆ ಎಂದ ಸಿಎಂ

ದೋಹಾಗೆ ಹೊರಟಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ತಾಂತ್ರಿಕ ದೋಷ, ಕ್ಯಾಲಿಕಟ್‌ಗೆ ವಾಪಾಸ್‌

ನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್‌ಗಿತ್ತು ಇನ್ನಷ್ಟು ದಂಧೆಗಳು

ಮುಂದಿನ ಸುದ್ದಿ
Show comments