Webdunia - Bharat's app for daily news and videos

Install App

ಬಜೆಟ್‌ಗೆ ಮುನ್ನ ಸಚಿವರ ಅಭಿಪ್ರಾಯ ಸಂಗ್ರಹಿಸಿದ ಸಿಎಂ ಸಿದ್ದರಾಮಯ್ಯ

Webdunia
ಸೋಮವಾರ, 6 ಮಾರ್ಚ್ 2017 (15:13 IST)
ಸಾಮಾನ್ಯ ಬಜೆಟ್ ಮಂಡನೆಗೆ ಮುನ್ನ ಸಚಿವರ ಅಭಿಪ್ರಾಯ ಪಡೆಯುವ ಮೂಲಕ ಸಿಎಂ ಸಿದ್ದರಾಮಯ್ಯ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. 
 
ಇಲಾಖಾವಾರು ಹಣ ನೀಡುವ ಬಗ್ಗೆ ಸಚಿವರ ಅಭಿಪ್ರಾಯಗಳನ್ನು ಸಂಗ್ರಹಿಸಿ ಬಜೆಟ್‌ನಲ್ಲಿ ಅಳವಡಿಸಲು ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಜಿಲ್ಲಾ ಉಸ್ತುವಾರಿ ಸಚಿವರು, ಚುನಾವಣೆ ಹತ್ತಿರ ಬರುತ್ತಿರುವುದರಿಂದ ಜನಪರ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಿ. ಬರಪರಿಸ್ಥಿತಿ ಹೊಣೆ ಹೊರಲು ಸಿದ್ದರಾಗಬೇಕು ಎಂದು ಸೂಚನೆ ನೀಡಿದ್ದಾರೆ.
 
ಮುಂದಿನ ವರ್ಷದಲ್ಲಿ ಚುನಾವಣೆಗಳು ನಡೆಯಲಿರುವುದರಿಂದ ಬರಪರಿಸ್ಥಿತಿಯನ್ನು ವಿಪಕ್ಷಗಳು ಅಸ್ತ್ರವನ್ನಾಗಿ ಬಳಸಿಕೊಳ್ಳುವ ಅವಕಾಶಗಳಿವೆ. ಸಚಿವರು ಪ್ರತಿಯೊಂದು ಕ್ಷೇತ್ರಕ್ಕೆ ತೆರಳಿ ಆಯಾ ಕ್ಷೇತ್ರದ ಸ್ಥಿತಿಗತಿಯನ್ನು ಪರಿಶೀಲಿಸಬೇಕು ಎಂದು ಸಚಿವರಿಗೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments